Webdunia - Bharat's app for daily news and videos

Install App

ನಮ್ಮ ಕುಡ್ಲದಲ್ಲಿ ಡಿ ಬಾಸ್ ದರ್ಶನ್

Webdunia
ಸೋಮವಾರ, 22 ನವೆಂಬರ್ 2021 (10:47 IST)
ಮಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಡಲತಡಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಜಮಾಯಿಸಿದ್ದರು.

ವೈಯಕ್ತಿಕ ಕೆಲಸಕ್ಕೆ ಮಂಗಳೂರಿಗೆ ಭೇಟಿ ನೀಡಿದ ದರ್ಶನ್ ರನ್ನು ನೋಡಲು ನೂರಾರು ಜನ ಸೇರಿದ್ದಾರೆ. ಈ ವೇಳೆ ಎಲ್ಲರತ್ತ ಕೈ ಬೀಸಿ ದರ್ಶನ್ ಕಾರಿನಲ್ಲಿ ತೆರಳಿದರು.

ಕ್ರಾಂತಿ ಸಿನಿಮಾ ಶೂಟಿಂಗ್ ತಯಾರಿಯಲ್ಲಿರುವ ದರ್ಶನ್ ಅದಕ್ಕಾಗಿ ವರ್ಕೌಟ್ ಮಾಡುತ್ತಿದ್ದಾರೆ. ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಸಿನಿಮಾದ ಮುಹೂರ್ತ ಈಗಾಗಲೇ ನಡೆದಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲೂ ನಿರೀಕ್ಷೆ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಒಂದೇ ಗುಂಪು ಎಂಬಂತಿದ್ದ ಕಾವ್ಯಾ, ಗಗನ್ ನಡುವೆಯೇ ನಡೆಯಿತು ಕಿತ್ತಾಟ Video

Video: ಕಮಲಿ ಸೀರಿಯಲ್ ನಲ್ಲಿ ನಿಜವಾಗಿಯೂ ನಿರಂಜನ್ ನನಗೆ ಮೂರು ಗಂಟು ಕಟ್ಟಿದ್ರು: ಅಮೂಲ್ಯ ಗೌಡ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

ಮುಂದಿನ ಸುದ್ದಿ
Show comments