Webdunia - Bharat's app for daily news and videos

Install App

ಪ್ರಜ್ವಲ್ ದೇವರಾಜ್ ಮಾಡಿದ ಕೆಲಸ ಮೆಚ್ಚಿಕೊಂಡ ಡಿ ಬಾಸ್ ದರ್ಶನ್

Webdunia
ಶುಕ್ರವಾರ, 5 ಜುಲೈ 2019 (09:07 IST)
ಬೆಂಗಳೂರು: ಹಿರಿಯ ನಟ ದೇವರಾಜ್ ಪುತ್ರ, ನಟ ಪ್ರಜ್ವಲ್ ದೇವರಾಜ್ ಮಾಡಿದ ಒಳ್ಳೆಯ ಕೆಲಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಪ್ರಜ್ವಲ್ ದೇವರಾಜ್ ಗೆ ಬರ್ತ್ ಡೇ ಸಂಭ್ರಮ. ಅದರ ಬೆನ್ನಲ್ಲೇ ಪ್ರಜ್ವಲ್ ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಂಡಿದ್ದಾರೆ. ಈ ಒಳ್ಳೆಯ ಕೆಲಸವನ್ನು ದರ್ಶನ್ ಟ್ವಿಟರ್ ಮೂಲಕ ಕೊಂಡಾಡಿದ್ದಾರೆ.

‘ನಮ್ಮ ಹುಡ್ಗ ಪ್ರಜ್ಜು ಒಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡ ಸುದ್ದಿ ಕೇಳಿ ಸಂತೋಷವಾಯಿತು. ಇಂತಹ ಸಮಾಜಿಕ ಕೆಲಸಗಳಲ್ಲಿ ಸದಾ ಮುಂಚೂಣಿಯಲ್ಲಿರಲಿ ಎಂದು ಹಾರೈಸುತ್ತೇನೆ’ ಎಂದು ದರ್ಶನ್ ಮೆಚ್ಚುಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments