Webdunia - Bharat's app for daily news and videos

Install App

ಪ್ರಜ್ವಲ್ ದೇವರಾಜ್ ಮಾಡಿದ ಕೆಲಸ ಮೆಚ್ಚಿಕೊಂಡ ಡಿ ಬಾಸ್ ದರ್ಶನ್

Webdunia
ಶುಕ್ರವಾರ, 5 ಜುಲೈ 2019 (09:07 IST)
ಬೆಂಗಳೂರು: ಹಿರಿಯ ನಟ ದೇವರಾಜ್ ಪುತ್ರ, ನಟ ಪ್ರಜ್ವಲ್ ದೇವರಾಜ್ ಮಾಡಿದ ಒಳ್ಳೆಯ ಕೆಲಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಪ್ರಜ್ವಲ್ ದೇವರಾಜ್ ಗೆ ಬರ್ತ್ ಡೇ ಸಂಭ್ರಮ. ಅದರ ಬೆನ್ನಲ್ಲೇ ಪ್ರಜ್ವಲ್ ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಂಡಿದ್ದಾರೆ. ಈ ಒಳ್ಳೆಯ ಕೆಲಸವನ್ನು ದರ್ಶನ್ ಟ್ವಿಟರ್ ಮೂಲಕ ಕೊಂಡಾಡಿದ್ದಾರೆ.

‘ನಮ್ಮ ಹುಡ್ಗ ಪ್ರಜ್ಜು ಒಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡ ಸುದ್ದಿ ಕೇಳಿ ಸಂತೋಷವಾಯಿತು. ಇಂತಹ ಸಮಾಜಿಕ ಕೆಲಸಗಳಲ್ಲಿ ಸದಾ ಮುಂಚೂಣಿಯಲ್ಲಿರಲಿ ಎಂದು ಹಾರೈಸುತ್ತೇನೆ’ ಎಂದು ದರ್ಶನ್ ಮೆಚ್ಚುಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ರಮ್ಯಾ ಬಗ್ಗೆ ಇಷ್ಟೆಲ್ಲಾ ಕೆಟ್ಟದಾಗಿ ಡಿಬಾಸ್ ಫ್ಯಾನ್ಸ್: ಕೇಸ್ ಗೆ ಯಾರೆಲ್ಲಾ ಎಂಟ್ರಿ ಕೊಟ್ರು ನೋಡಿ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ಮುಂದಿನ ಸುದ್ದಿ
Show comments