Webdunia - Bharat's app for daily news and videos

Install App

ಪ್ರಜ್ವಲ್ ದೇವರಾಜ್ ಮಾಡಿದ ಕೆಲಸ ಮೆಚ್ಚಿಕೊಂಡ ಡಿ ಬಾಸ್ ದರ್ಶನ್

Webdunia
ಶುಕ್ರವಾರ, 5 ಜುಲೈ 2019 (09:07 IST)
ಬೆಂಗಳೂರು: ಹಿರಿಯ ನಟ ದೇವರಾಜ್ ಪುತ್ರ, ನಟ ಪ್ರಜ್ವಲ್ ದೇವರಾಜ್ ಮಾಡಿದ ಒಳ್ಳೆಯ ಕೆಲಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಪ್ರಜ್ವಲ್ ದೇವರಾಜ್ ಗೆ ಬರ್ತ್ ಡೇ ಸಂಭ್ರಮ. ಅದರ ಬೆನ್ನಲ್ಲೇ ಪ್ರಜ್ವಲ್ ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಂಡಿದ್ದಾರೆ. ಈ ಒಳ್ಳೆಯ ಕೆಲಸವನ್ನು ದರ್ಶನ್ ಟ್ವಿಟರ್ ಮೂಲಕ ಕೊಂಡಾಡಿದ್ದಾರೆ.

‘ನಮ್ಮ ಹುಡ್ಗ ಪ್ರಜ್ಜು ಒಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡ ಸುದ್ದಿ ಕೇಳಿ ಸಂತೋಷವಾಯಿತು. ಇಂತಹ ಸಮಾಜಿಕ ಕೆಲಸಗಳಲ್ಲಿ ಸದಾ ಮುಂಚೂಣಿಯಲ್ಲಿರಲಿ ಎಂದು ಹಾರೈಸುತ್ತೇನೆ’ ಎಂದು ದರ್ಶನ್ ಮೆಚ್ಚುಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

ಮುಂದಿನ ಸುದ್ದಿ
Show comments