Select Your Language

Notifications

webdunia
webdunia
webdunia
webdunia

ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್ ರಾಜ ಪ್ರಭುದೇವ!

ಕನ್ನಡದಲ್ಲಿ ಸಂತಾಪ ಹೇಳಿದ ಡ್ಯಾನ್ಸ್ ರಾಜ ಪ್ರಭುದೇವ!
ಬೆಂಗಳೂರು , ಶನಿವಾರ, 30 ಅಕ್ಟೋಬರ್ 2021 (13:55 IST)
ಬೆಂಗಳೂರು : ಪವರ್ಸ್ಟಾರ್ ಪುನೀತ್ ವಿಧಿವಶ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ವೇಳೆ ನಟ, ನೃತ್ಯ ನಿರ್ದೇಶಕ ಪ್ರಭುದೇವ ಕನ್ನಡದಲ್ಲಿ ಮಾತನಾಡಿದ್ದು ಪುನೀತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಹೃದಯಾಘಾತದ ವೈರಲ್ ವಿಡಿಯೋ ಅಸಲಿಯೋ ನಕಲಿಯೋ!?