Webdunia - Bharat's app for daily news and videos

Install App

ದರ್ಶನ್ ಸಿನಿಮಾ ಶೂಟಿಂಗ್ ಗೆ ಕೇರಳದಲ್ಲಿ ವಿಶೇಷ ಸೆಟ್

Webdunia
ಗುರುವಾರ, 15 ಅಕ್ಟೋಬರ್ 2020 (10:32 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಜ ವೀರಮದಕರಿ ನಾಯಕ ಸಿನಿಮಾ ಲಾಕ್ ಡೌನ್ ಬಳಿಕ ಶೂಟಿಂಗ್ ಗೆ ಸಿದ್ಧವಾಗಿದೆ.


ಸದ್ಯದಲ್ಲೇ ಮತ್ತೆ ಶೂಟಿಂಗ್ ಆರಂಭಿಸಲಿರುವ ಚಿತ್ರತಂಡ ಕೇರಳದ ಚಾಲಕ್ಕುಡಿಯಲ್ಲಿ ವಿಶೇಷ ಸೆಟ್ ಹಾಕಿ ಶೂಟಿಂಗ್ ಮಾಡಲಿದೆಯಂತೆ. ಅಂದ ಹಾಗೆ ಆದಷ್ಟು ವಿಎಕ್ಸ್ ಬಳಕೆ ಮಾಡದೇ ನೈಜವಾಗಿ ಚಿತ್ರೀಕರಣ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ. ಲಾಕ್ ಡೌನ್ ಗೂ ಮೊದಲು ಮೊದಲ ಹಂತದ ಚಿತ್ರೀಕರಣ ಕೇರಳದಲ್ಲಿ ನಡೆದಿತ್ತು. ಇದೀಗ ಮತ್ತೆ ಅಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments