Webdunia - Bharat's app for daily news and videos

Install App

ಕೊರೋನಾದಿಂದ ಆಪ್ತನನ್ನು ಕಳೆದುಕೊಂಡ ಡಿ ಬಾಸ್ ದರ್ಶನ್

Webdunia
ಬುಧವಾರ, 12 ಮೇ 2021 (09:05 IST)
ಬೆಂಗಳೂರು: ಕೊರೋನಾ ಬಡವ-ಬಲ್ಲಿದ ಎಂದು ಎಲ್ಲರನ್ನೂ ಬಿಡದೇ ಕಾಡುತ್ತಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಪ್ತ ವಿಷ್ಣು ಕೊರೋನಾಗೆ ಬಲಿಯಾಗಿದ್ದಾರೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬಾಡಿಗಾರ್ಡ್ ಆಗಿ ಅವರನ್ನು ಎಲ್ಲೇ ಹೋದರೂ ಹಿಂಬಾಲಿಸುತ್ತಿದ್ದ ವಿಷ್ಣು ಈಗ ಕೊರೋನಾಗೆ ಬಲಿಯಾಗಿದ್ದಾರೆ.

ದರ್ಶನ್ ಗೆ ಈ ಲಾಕ್ ಡೌನ್ ವೇಳೆ ತಮ್ಮ ಫಾರ್ಮ್ ಹೌಸ್ ನಲ್ಲಿದ್ದು, ತೋಟದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಈ ದುಃಖದ ವಿಚಾರ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments