Webdunia - Bharat's app for daily news and videos

Install App

ಅಪ್ಪನ ಹಾದಿಯಲ್ಲೇ ನಡೆಯುತ್ತಿರುವ ನಟ ದರ್ಶನ್ ಪುತ್ರ ವಿನೀತ್

Webdunia
ಭಾನುವಾರ, 9 ಆಗಸ್ಟ್ 2020 (12:24 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರ ವಿನೀಶ್ ಈಗ ಅಪ್ಪನ ಹಾದಿಯಲ್ಲೇ ನಡೆಯುವ ಲಕ್ಷಣ ಗೋಚರಿಸುತ್ತಿದೆ. ದರ್ಶನ್ ಗೆ ಪ್ರಾಣಿಗಳು ಅದರಲ್ಲೂ ಕುದುರೆಗಳ ಮೇಲೆ ವಿಶೇಷ ಪ್ರೀತಿ. ಇದೀಗ ವಿನೀತ್ ಕೂಡಾ ಅದೇ ಹಾದಿಯಲ್ಲಿದ್ದಾನೆ.


ವಿನೀತ್ ಗೆ ದರ್ಶನ್ ಖುದ್ದಾಗಿ ಕುದುರೆ ಸವಾರಿ ಕಲಿಸುವ ದೃಶ್ಯಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ವಿನೀಶ್ ಕೊನೆಗೂ ಏಕಾಂಗಿಯಾಗಿ ಸವಾರಿ ಮಾಡುವುದನ್ನು ಕಲಿತುಕೊಂಡಿದ್ದಾನೆ.

ವಿನೀಶ್ ಫಾರ್ಮ್ ಹೌಸ್ ನಲ್ಲಿ ಕುದುರೆ ಸವಾರಿ ಮಾಡುವ ದೃಶ್ಯಗಳು ವೈರಲ್ ಆಗಿವೆ. ಈ ಮೂಲಕ ಅಪ್ಪನಂತೇ ಕುದುರೆ ಸವಾರಿ ಪ್ರವೀಣನಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ಮುಂದಿನ ಸುದ್ದಿ
Show comments