Webdunia - Bharat's app for daily news and videos

Install App

ಗಮನ ಸೆಳೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಗಣೇಶನ ಮೂರ್ತಿ

Webdunia
ಶನಿವಾರ, 22 ಆಗಸ್ಟ್ 2020 (09:36 IST)
ಬೆಂಗಳೂರು: ಇಂದು ಗಣೇಶ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯಲ್ಲಿನ ಗಣೇಶನ ಮೂರ್ತಿ ಗಮನಸೆಳೆಯುವಂತಿದೆ.


ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಪುತ್ರ ವಿನೀಶ್ ಜತೆಗೆ ತಾವೇ ಮಣ್ಣಿನಿಂದ ನಿರ್ಮಿಸಿದ ಗಣೇಶನ ಮೂರ್ತಿಯನ್ನು ಪ್ರಕಟಿಸಿದ್ದು, ನಾವೇ ಗಣೇಶನ ಮೂರ್ತಿಯನ್ನು ಮಾಡಲು ಸಾಧ‍್ಯವಾಗುವಾಗ ಹೊರಗಿನಿಂದ ಯಾಕೆ ತರಬೇಕು ಎಂದು ಪ್ರಶ್ನಿಸಿದ್ದಾರೆ.

ಜತೆಗೆ ತಾವು ಹಾಗೂ ಪುತ್ರ ನಿರ್ಮಿಸಿದ ಗಣೇಶನ ಮೂರ್ತಿಯಲ್ಲಿ ಯಾವುದು ಚೆನ್ನಾಗಿದೆ ಎಂದು ಅಭಿಮಾನಿಗಳಿಗೆ ತಮಾಷೆಯಾಗಿ ಪ್ರಶ್ನಸಿದ್ದಾರೆ. ಅಂತೂ ಡಿ ಬಾಸ್ ಮನೆಯಲ್ಲಿ ಪಕ್ಕಾ ಪರಿಸರ ಸ್ನೇಹಿ ಗಣಪ ಎನ್ನುವುದು ಕನ್ ಫರ್ಮ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ
Show comments