Webdunia - Bharat's app for daily news and videos

Install App

ಥಿಯೇಟರ್ ಸಂಪೂರ್ಣ ತೆರೆಯದಿರಲು ಅಂಬಾನಿ ಕಾರಣ ಎಂದ ಡಿ ಬಾಸ್ ದರ್ಶನ್

Webdunia
ಸೋಮವಾರ, 11 ಜನವರಿ 2021 (09:21 IST)
ಬೆಂಗಳೂರು: ಥಿಯೇಟರ್ ನಲ್ಲಿ ಶೇ. 100 ಪ್ರೇಕ್ಷಕರಿಗೆ ಇನ್ನೂ ಅನುಮತಿ ನೀಡದೇ ಇರುವ ಸರ್ಕಾರದ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಸಮಾಧಾನ ತೋರಿದ್ದಾರೆ. ಇದಕ್ಕೆ ಉದ್ಯಮಿ ಅಂಬಾನಿ ಲಾಬಿ ಕಾರಣ ಎಂದು ನೇರವಾಗಿ ಆಪಾದಿಸಿದ್ದಾರೆ.


ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ದರ್ಶನ್ ‘ಥಿಯೇಟರ್ ಸಂಪೂರ್ಣ ತೆರೆಯದೇ ಇರುವುದರ ಹಿಂದೆ 5 ಜಿ ನೆಟ್ ವರ್ಕ್ ಕಾರಣ. ಉದ್ಯಮಿ ಅಂಬಾನಿ 5 ಜಿ ನೆಟ್ ವರ್ಕ್ ಲಾಂಚ್ ಮಾಡುತ್ತಿದ್ದಾರೆ. ಇದು ದೊಡ್ಡ ಹಗರಣ ಎನಿಸುತ್ತದೆ. 5 ಜಿ ನೆಟ್ ವರ್ಕ್ ಕ್ಲಿಕ್ ಆಗಬೇಕೆಂದರೆ ಒಟಿಟಿ ಸಿನಿಮಾಗಳು, ಆನ್ ಲೈನ್ ಸಿನಿಮಾಗಳು ಇರಬೇಕು. ಆಗಲೇ ಅವರಿಗೆ ದುಡ್ಡು ಬರೋದು. ಅದಕ್ಕೋಸ್ಕರ ಪಾಪ, ದೊಡ್ಡವರಿಗೆ ಹೇಳಿ ಹೀಗೆ ಮಾಡಿಸಿದ್ದಾರೆ. ಅಲ್ಲದೇ ಇದ್ದರೆ ದೇವಸ್ಥಾನ, ಮಾಲ್, ಸಮಾರಂಭಕ್ಕೆಲ್ಲಾ ಇರದ ರೆಸ್ಟ್ರಿಕ್ಷನ್ ಥಿಯೇಟರ್ ಗೆ ಮಾತ್ರವೇಕೆ? ನಾವು ಯಾವುದೇ ಕಾರಣಕ್ಕೂ ಒಟಿಟಿ ಫಾರ್ಮ್ಯಾಟ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲ್ಲ. ಅದು ಶೇ. 50 ಪ್ರೇಕ್ಷಕರಾದರೂ ಸರಿ, ಶೇ. 25 ಪ್ರೇಕ್ಷಕರಿಗೆ ಮಾತ್ರ ಅವಕಾಶ ಕೊಟ್ಟರೂ ಸರಿ’ ಎಂದು ದರ್ಶನ್ ಲೈವ್ ನಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments