Webdunia - Bharat's app for daily news and videos

Install App

ಥಿಯೇಟರ್ ಸಂಪೂರ್ಣ ತೆರೆಯದಿರಲು ಅಂಬಾನಿ ಕಾರಣ ಎಂದ ಡಿ ಬಾಸ್ ದರ್ಶನ್

Webdunia
ಸೋಮವಾರ, 11 ಜನವರಿ 2021 (09:21 IST)
ಬೆಂಗಳೂರು: ಥಿಯೇಟರ್ ನಲ್ಲಿ ಶೇ. 100 ಪ್ರೇಕ್ಷಕರಿಗೆ ಇನ್ನೂ ಅನುಮತಿ ನೀಡದೇ ಇರುವ ಸರ್ಕಾರದ ವಿರುದ್ಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಸಮಾಧಾನ ತೋರಿದ್ದಾರೆ. ಇದಕ್ಕೆ ಉದ್ಯಮಿ ಅಂಬಾನಿ ಲಾಬಿ ಕಾರಣ ಎಂದು ನೇರವಾಗಿ ಆಪಾದಿಸಿದ್ದಾರೆ.


ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ದರ್ಶನ್ ‘ಥಿಯೇಟರ್ ಸಂಪೂರ್ಣ ತೆರೆಯದೇ ಇರುವುದರ ಹಿಂದೆ 5 ಜಿ ನೆಟ್ ವರ್ಕ್ ಕಾರಣ. ಉದ್ಯಮಿ ಅಂಬಾನಿ 5 ಜಿ ನೆಟ್ ವರ್ಕ್ ಲಾಂಚ್ ಮಾಡುತ್ತಿದ್ದಾರೆ. ಇದು ದೊಡ್ಡ ಹಗರಣ ಎನಿಸುತ್ತದೆ. 5 ಜಿ ನೆಟ್ ವರ್ಕ್ ಕ್ಲಿಕ್ ಆಗಬೇಕೆಂದರೆ ಒಟಿಟಿ ಸಿನಿಮಾಗಳು, ಆನ್ ಲೈನ್ ಸಿನಿಮಾಗಳು ಇರಬೇಕು. ಆಗಲೇ ಅವರಿಗೆ ದುಡ್ಡು ಬರೋದು. ಅದಕ್ಕೋಸ್ಕರ ಪಾಪ, ದೊಡ್ಡವರಿಗೆ ಹೇಳಿ ಹೀಗೆ ಮಾಡಿಸಿದ್ದಾರೆ. ಅಲ್ಲದೇ ಇದ್ದರೆ ದೇವಸ್ಥಾನ, ಮಾಲ್, ಸಮಾರಂಭಕ್ಕೆಲ್ಲಾ ಇರದ ರೆಸ್ಟ್ರಿಕ್ಷನ್ ಥಿಯೇಟರ್ ಗೆ ಮಾತ್ರವೇಕೆ? ನಾವು ಯಾವುದೇ ಕಾರಣಕ್ಕೂ ಒಟಿಟಿ ಫಾರ್ಮ್ಯಾಟ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲ್ಲ. ಅದು ಶೇ. 50 ಪ್ರೇಕ್ಷಕರಾದರೂ ಸರಿ, ಶೇ. 25 ಪ್ರೇಕ್ಷಕರಿಗೆ ಮಾತ್ರ ಅವಕಾಶ ಕೊಟ್ಟರೂ ಸರಿ’ ಎಂದು ದರ್ಶನ್ ಲೈವ್ ನಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments