Webdunia - Bharat's app for daily news and videos

Install App

ಸ್ಟಾರ್ ನಟನ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನುಮಾನ

Webdunia
ಶುಕ್ರವಾರ, 16 ಜುಲೈ 2021 (09:21 IST)
ಬೆಂಗಳೂರು: ತಮ್ಮ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಲ್ಲೆ ಆರೋಪ ಮಾಡಿರುವುದರ ಹಿಂದೆ ಒಬ್ಬ ಸ್ಟಾರ್ ನಟನ ಕೈವಾಡವಿರಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಪಿಸಿದ್ದಾರೆ.


ಮಾಧ್ಯಮಗಳ ಮುಂದೆ ತಮ್ಮ ಅನುಮಾನ ಹೊರಹಾಕಿರುವ ದರ್ಶನ್, ‘ಇಂದ್ರಜಿತ್ ಇಷ್ಟೆಲ್ಲಾ ಮಾತನಾಡುತ್ತಿದ್ದಾರೆ ಎಂದರೆ ಅವರ ಹಿಂದೆ ಯಾರೋ ಎಕ್ಸ್ ವೈ ಝೆಡ್.. ಇರಲೇಬೇಕು. ಯಾರೋ ಸ್ಟಾರ್ ನಟರೇ ಅವರಿಗೆ ಕುಮ್ಮಕ್ಕು ನೀಡುತ್ತಿರಬೇಕು’ ಎಂದಿದ್ದಾರೆ.

ವಂಚನೆ ಪ್ರಕರಣದ ಬಳಿಕ ಇದೀಗ ಹಲ್ಲೆ ಆರೋಪ ಮಾಡಿದ್ದು, ತಮ್ಮ ಮೇಲೆ ನಡೆದಿರುವ ವ್ಯವಸ್ಥಿತ ಸಂಚು ಎಂದು ದರ್ಶನ್  ಆರೋಪಿಸಿದ್ದಾರೆ. ಹೀಗಾಗಿ ಆ ಸ್ಟಾರ್ ನಟ ಯಾರು ಎಂಬ ಅನುಮಾನ ಈಗ ಎಲ್ಲರ ತಲೆಯಲ್ಲಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments