Webdunia - Bharat's app for daily news and videos

Install App

ಸ್ಟಾರ್ ನಟನ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನುಮಾನ

Webdunia
ಶುಕ್ರವಾರ, 16 ಜುಲೈ 2021 (09:21 IST)
ಬೆಂಗಳೂರು: ತಮ್ಮ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಲ್ಲೆ ಆರೋಪ ಮಾಡಿರುವುದರ ಹಿಂದೆ ಒಬ್ಬ ಸ್ಟಾರ್ ನಟನ ಕೈವಾಡವಿರಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಪಿಸಿದ್ದಾರೆ.


ಮಾಧ್ಯಮಗಳ ಮುಂದೆ ತಮ್ಮ ಅನುಮಾನ ಹೊರಹಾಕಿರುವ ದರ್ಶನ್, ‘ಇಂದ್ರಜಿತ್ ಇಷ್ಟೆಲ್ಲಾ ಮಾತನಾಡುತ್ತಿದ್ದಾರೆ ಎಂದರೆ ಅವರ ಹಿಂದೆ ಯಾರೋ ಎಕ್ಸ್ ವೈ ಝೆಡ್.. ಇರಲೇಬೇಕು. ಯಾರೋ ಸ್ಟಾರ್ ನಟರೇ ಅವರಿಗೆ ಕುಮ್ಮಕ್ಕು ನೀಡುತ್ತಿರಬೇಕು’ ಎಂದಿದ್ದಾರೆ.

ವಂಚನೆ ಪ್ರಕರಣದ ಬಳಿಕ ಇದೀಗ ಹಲ್ಲೆ ಆರೋಪ ಮಾಡಿದ್ದು, ತಮ್ಮ ಮೇಲೆ ನಡೆದಿರುವ ವ್ಯವಸ್ಥಿತ ಸಂಚು ಎಂದು ದರ್ಶನ್  ಆರೋಪಿಸಿದ್ದಾರೆ. ಹೀಗಾಗಿ ಆ ಸ್ಟಾರ್ ನಟ ಯಾರು ಎಂಬ ಅನುಮಾನ ಈಗ ಎಲ್ಲರ ತಲೆಯಲ್ಲಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments