Webdunia - Bharat's app for daily news and videos

Install App

ಸ್ಟಾರ್ ನಟನ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನುಮಾನ

Webdunia
ಶುಕ್ರವಾರ, 16 ಜುಲೈ 2021 (09:21 IST)
ಬೆಂಗಳೂರು: ತಮ್ಮ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹಲ್ಲೆ ಆರೋಪ ಮಾಡಿರುವುದರ ಹಿಂದೆ ಒಬ್ಬ ಸ್ಟಾರ್ ನಟನ ಕೈವಾಡವಿರಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಪಿಸಿದ್ದಾರೆ.


ಮಾಧ್ಯಮಗಳ ಮುಂದೆ ತಮ್ಮ ಅನುಮಾನ ಹೊರಹಾಕಿರುವ ದರ್ಶನ್, ‘ಇಂದ್ರಜಿತ್ ಇಷ್ಟೆಲ್ಲಾ ಮಾತನಾಡುತ್ತಿದ್ದಾರೆ ಎಂದರೆ ಅವರ ಹಿಂದೆ ಯಾರೋ ಎಕ್ಸ್ ವೈ ಝೆಡ್.. ಇರಲೇಬೇಕು. ಯಾರೋ ಸ್ಟಾರ್ ನಟರೇ ಅವರಿಗೆ ಕುಮ್ಮಕ್ಕು ನೀಡುತ್ತಿರಬೇಕು’ ಎಂದಿದ್ದಾರೆ.

ವಂಚನೆ ಪ್ರಕರಣದ ಬಳಿಕ ಇದೀಗ ಹಲ್ಲೆ ಆರೋಪ ಮಾಡಿದ್ದು, ತಮ್ಮ ಮೇಲೆ ನಡೆದಿರುವ ವ್ಯವಸ್ಥಿತ ಸಂಚು ಎಂದು ದರ್ಶನ್  ಆರೋಪಿಸಿದ್ದಾರೆ. ಹೀಗಾಗಿ ಆ ಸ್ಟಾರ್ ನಟ ಯಾರು ಎಂಬ ಅನುಮಾನ ಈಗ ಎಲ್ಲರ ತಲೆಯಲ್ಲಿ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments