Webdunia - Bharat's app for daily news and videos

Install App

ದರ್ಶನ್ -ಅಂಬರೀಷ್ ನಟನೆಯ ಅಂಬರೀಶ ಸೆನ್ಸಾರ್ ಕಡೆಗೆ ಪಯಣ

Webdunia
ಗುರುವಾರ, 6 ನವೆಂಬರ್ 2014 (13:07 IST)
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಡಾ. ಅಂಬರೀಷ್ ಅವರು ಒಟ್ಟಾಗಿ ನಟಿಸಿರುವ ಚಿತ್ರ ಅಂಬರೀಶ.

ಈ ಚಿತ್ರವೂ ಈಗ ಸೆನ್ಸಾರ್ ಬಳಿ ಬಂದಿದೆ. ಈ ಚಿತ್ರಕ್ಕೆ ಸಂಬಂಧಪಟ್ಟಂತೆ ಹಲವು ಡೈಲಾಗ್ ಗಳು ಈಗ ಸೆನ್ಸಾರ್ ನವರ ಕಣ್ಣಿಗೆ ಬಿದ್ದು ಅದನ್ನು ಎತ್ತಿ ಹಿಡಿದಿದ್ದಾರೆ.

ಚಿತ್ರಕ್ಕೆ ಚಿಂತನ್ ಸಂಭಾಷಣೆ ಬರೆದಿದ್ದಾರೆ. ಈ ಚಿತ್ರವನ್ನು ಮಹೇಶ್ ಸುಖಧರೆ ಅವರು ನಿರ್ಮಿಸಿ ನಿರ್ದೇಶಿಸಿದ್ದಾರೆ. ಸುಖಧರೆ ಚಿತ್ರಸಂಸ್ಥೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. 
 
ಈ ಚಿತ್ರ ನವೆಂಬರ್ ತಿಂಗಳ ಎರಡನೇ ವಾರದಲ್ಲಿ ಬಿಡುಗಡೆಯ ಸಾಧ್ಯತೆ ಇದ್ದು. 250  ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

ಸುಖಧರೆ ಈಗಾಗಲೇ ಸಂಭ್ರಮ , ಸೈನಿಕ, ಸಾರ್ವಭೌಮ ಸೇರಿದಂತೆ ಹಲವಾರು ಚಿತ್ರಗಳ ನಿರ್ದೇಶನ ಮಾಡಿದ್ದಾರೆ. 
 
ಅಂಬರೀಶ ಚಿತ್ರಕ್ಕೆ ಸತ್ಯ ಕ್ಯಾಮರ, ನಾಗೇಂದ್ರ ಪ್ರಸಾದ್ ಗೀತ ರಚನೆ ಮತ್ತು ವಿ.ಹರಿಕೃಷ್ಣ ಅವರ ಸಂಗೀತ ನಿರ್ದೇಶನವಿದೆ.

ಇಷ್ವರಿ ಕುಮಾರ್ ಕಲಾ ನಿರ್ದೇಶನ, ರವಿವರ್ಮ  ಸಾಹಸ, ಮುರಳಿ, ಕಲಿ , ಗಣೇಶ್ ಕೊರಿಯಾಗ್ರಫಿ ಹೊಂದಿರುವ ಈ ಚಿತ್ರದಲ್ಲಿ ದರ್ಶನ್ ಜೊತೆ ಪ್ರಿಯಾಮಣಿ, ರಚಿತ ರಾಮ್ ಮುಂತಾದವರು ಅಭಿನಯಿಸಿದ್ದಾರೆ.  
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments