Webdunia - Bharat's app for daily news and videos

Install App

ನವರಸನಾಯಕ ಜಗ್ಗೇಶ್ ಗೆ ತೂಗುದೀಪ ಅಣ್ತಮ್ಮ ಸಾಥ್

Webdunia
ಬುಧವಾರ, 23 ಅಕ್ಟೋಬರ್ 2019 (09:55 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ಟ್ರೈಲರ್ ಬಿಡುಗಡೆಯಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸಹೋದರ ದಿನಕರ್ ಸಾಥ್ ನೀಡಿದ್ದಾರೆ.


ಟ್ರೈಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡವನ್ನು ತಾಯಿ ಎಂದುಕೊಂಡು ಈ ಸಿನಿಮಾವನ್ನು ಬೆಳೆಸಿ ಎಂದು ಶುಭ ಹಾರೈಸಿದ್ದಾರೆ.

ಇನ್ನು ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದ ದಿನಕರ್ ತೂಗುದೀಪ ಜಗ್ಗೇಶ್ ಗೆ ಶುಭ ಕೋರಿದ್ದಾರೆ. ಈ ಸಿನಿಮಾ ನವಂಬರ್ 15 ರಂದು ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments