Select Your Language

Notifications

webdunia
webdunia
webdunia
webdunia

ನವರಸನಾಯಕ ಜಗ್ಗೇಶ್ ಗೆ ತೂಗುದೀಪ ಅಣ್ತಮ್ಮ ಸಾಥ್

ನವರಸನಾಯಕ ಜಗ್ಗೇಶ್ ಗೆ ತೂಗುದೀಪ ಅಣ್ತಮ್ಮ ಸಾಥ್
ಬೆಂಗಳೂರು , ಬುಧವಾರ, 23 ಅಕ್ಟೋಬರ್ 2019 (09:55 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ಟ್ರೈಲರ್ ಬಿಡುಗಡೆಯಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸಹೋದರ ದಿನಕರ್ ಸಾಥ್ ನೀಡಿದ್ದಾರೆ.


ಟ್ರೈಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡವನ್ನು ತಾಯಿ ಎಂದುಕೊಂಡು ಈ ಸಿನಿಮಾವನ್ನು ಬೆಳೆಸಿ ಎಂದು ಶುಭ ಹಾರೈಸಿದ್ದಾರೆ.

ಇನ್ನು ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದ ದಿನಕರ್ ತೂಗುದೀಪ ಜಗ್ಗೇಶ್ ಗೆ ಶುಭ ಕೋರಿದ್ದಾರೆ. ಈ ಸಿನಿಮಾ ನವಂಬರ್ 15 ರಂದು ಬಿಡುಗಡೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಾರಕೀಶ್ ಬ್ಯಾನರ್ ನಲ್ಲಿ ಕೆಲಸ ಮಾಡಿದ ದಿನಗಳನ್ನು ಸ್ಮರಿಸಿಕೊಂಡ ಕಿಚ್ಚ ಸುದೀಪ್