Webdunia - Bharat's app for daily news and videos

Install App

ನವರಸನಾಯಕ ಜಗ್ಗೇಶ್ ಗೆ ತೂಗುದೀಪ ಅಣ್ತಮ್ಮ ಸಾಥ್

Webdunia
ಬುಧವಾರ, 23 ಅಕ್ಟೋಬರ್ 2019 (09:55 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ಟ್ರೈಲರ್ ಬಿಡುಗಡೆಯಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸಹೋದರ ದಿನಕರ್ ಸಾಥ್ ನೀಡಿದ್ದಾರೆ.


ಟ್ರೈಲರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡವನ್ನು ತಾಯಿ ಎಂದುಕೊಂಡು ಈ ಸಿನಿಮಾವನ್ನು ಬೆಳೆಸಿ ಎಂದು ಶುಭ ಹಾರೈಸಿದ್ದಾರೆ.

ಇನ್ನು ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದ ದಿನಕರ್ ತೂಗುದೀಪ ಜಗ್ಗೇಶ್ ಗೆ ಶುಭ ಕೋರಿದ್ದಾರೆ. ಈ ಸಿನಿಮಾ ನವಂಬರ್ 15 ರಂದು ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಟಾಪ್ ಮ್ಯೂಸಿಕ್ ಕೆಟಗರಿಯಲ್ಲಿ ಸ್ಥಾನ ಪಡೆದ ಬ್ಯಾಂಗಲ್ ಬಂಗಾರಿ, ಯುವ ಸ್ಟೆಪ್ಸ್‌ಗೆ ಫ್ಯಾನ್ಸ್ ಫಿದಾ

ಗೌತಮ್ ಹೆಂಡ್ತಿ ಭೂಮಿಕಾ ಡೆಲಿವರಿ ಮಾಡಿಸೋದು ಇದೇ ಡಾಕ್ಟರ್ ಅಂತಿದ್ದಾರೆ ವೀಕ್ಷಕರು

ಯಾವುದೇ ಕಾರಣಕ್ಕೂ ಆ ಒಂದು ದೃಶ್ಯದಲ್ಲಿ ನಟಿಸಲ್ಲ ಎಂದ ರಶ್ಮಿಕಾ ಮಂದಣ್ಣ

ಕಿಚ್ಚ ಸುದೀಪ್ ಬಿಗ್ ಬಾಸ್ ಬಿಡೋದು, ಧೋನಿ ಸಿಎಸ್ ಕೆ ಬಿಡೋದು ಎರಡೂ ಒಂದೇ

ಮುಂದಿನ ಸುದ್ದಿ
Show comments