Webdunia - Bharat's app for daily news and videos

Install App

ರೇಣುಕಾಸ್ವಾಮಿ ಕೇಸ್: ದರ್ಶನ್ ಆಂಡ್ ಗ್ಯಾಂಗ್ ಇಂದು ಪರಪ್ಪನ ಅಗ್ರಹಾರಕ್ಕೆ

Krishnaveni K
ಶನಿವಾರ, 15 ಜೂನ್ 2024 (09:51 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗುವ ಸಾಧ್ಯತೆಯಿದೆ.

ದರ್ಶನ್ ಮತ್ತು ಸಹಚರರನ್ನು ಇಂದು ಪೊಲೀಸರು ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಮತ್ತೊಮ್ಮೆ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಈಗಾಗಲೇ ಸ್ಥಳ ಮಹಜರು ಪ್ರಕ್ರಿಯೆ, ತಪ್ಪೊಪ್ಪಿಗೆ ಹೇಳಿಕೆ ಎಲ್ಲಾ ಪಡೆದುಕೊಂಡಿರುವುದರಿಂದ ಇಂದು ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸುವ ಸಾಧ್ಯತೆಯಿದೆ.

ಹೀಗಾದಲ್ಲಿ ದರ್ಶನ್ ಆಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಆ ಬಳಿಕವಷ್ಟೇ ಅವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಎಲ್ಲಾ ಸಾಕ್ಷ್ಯಗಳೂ ಆರೋಪಿಗಳಿಗೆ ಎದುರಾಗಿದ್ದು, ಜಾಮೀನು ಮಂಜೂರಾಗುವುದು ಕಷ್ಟ.

ಹೀಗಾಗಿ ಸದ್ಯದ ಮಟ್ಟಿಗೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸಬೇಕಾಗುತ್ತದೆ. ದರ್ಶನ್ ಪ್ರಭಾವಿ ವ್ಯಕ್ತಿ ಆಗಿರುವುದರಿಂದ ಅವರಿಗೆ ಜಾಮೀನು ನೀಡಿದರೆ ವಿಚಾರಣೆ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಬಿಡುಗಡೆ ಮಾಡದಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬಹುದು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments