Webdunia - Bharat's app for daily news and videos

Install App

ದರ್ಶನ್ ಮತ್ತೊಂದು ಐತಿಹಾಸಿಕ ಸಿನಿಮಾ ಸದ್ಯದಲ್ಲೇ ಸೆಟ್ಟೇರುತ್ತಿದೆ

Webdunia
ಮಂಗಳವಾರ, 27 ಆಗಸ್ಟ್ 2019 (10:49 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಐತಿಹಾಸಿಕ ಪಾತ್ರಗಳಿಗೆ ಸರಿ ಹೊಂದುತ್ತಾರೆ ಎಂಬುದು ಈಗ ಕುರುಕ್ಷೇತ್ರ ಸಿನಿಮಾದಿಂದ ಮತ್ತೊಮ್ಮೆ ಸಾಬೀತಾಗಿದೆ. ಈಗ ಮತ್ತೊಂದು ಐತಿಹಾಸಿಕ ಸಿನಿಮಾಗೆ ದರ್ಶನ್ ಸಿದ್ಧರಾಗುತ್ತಿದ್ದಾರೆ.


ದರ್ಶನ್ ಮದಕರಿ ನಾಯಕ ಎನ್ನುವ ಐತಿಹಾಸಿಕ ಸಿನಿಮಾದಲ್ಲಿ ಅಭಿನಯಿಸಲಿರುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆ ಸಿನಿಮಾ ಸದ್ಯದಲ್ಲೇ ಸೆಟ್ಟೇರಲಿದೆ ಎಂಬ ಸುದ್ದಿ ಬಂದಿದೆ.

ಹಿರಿಯ ನಿರ್ದೇಶಕ ಡಾ. ರಾಜೇಂದ್ರ ಸಿಂಗ್ ಬಾಬು ಈ ಚಿತ್ರವನ್ನು ನಿರ್ದೇಶಿಸಲಿದ್ದು, ಸ್ಕ್ರಿಪ್ಟ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಅದು ಒಂದು ಹಂತಕ್ಕೆ ಬಂದು ನಿಂತಿದ್ದು ಈ ವರ್ಷದ ಕೊನೆಯಲ್ಲಿ ಚಿತ್ರ ಸೆಟ್ಟೇರಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments