Webdunia - Bharat's app for daily news and videos

Install App

ಇಟೆಲಿಯವರು ಮಾಡಿದ ತಪ್ಪನ್ನು ನಾವು ಮಾಡದೇ ಇರೋಣ: ಡಿ ಬಾಸ್ ದರ್ಶನ್

Webdunia
ಮಂಗಳವಾರ, 24 ಮಾರ್ಚ್ 2020 (09:54 IST)
ಬೆಂಗಳೂರು: ಕೊರೋನಾವೈರಸ್ ಹರಡುತ್ತಿರುವುದರಿಂದ ಸೆಲೆಬ್ರಿಟಿಗಳೂ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಮಾನಿಗಳಿಗೆ ಜಾಗೃತರಾಗಿರುವಂತೆ ಕರೆ ನೀಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಇಟೆಲಿ, ಸ್ಪೇನ್ ನವರು ಮಾಡಿದ ತಪ್ಪನ್ನು ನಾವು ಮಾಡೋದು ಬೇಡ. ರೋಗ ಹರಡದಂತೆ ಮನೆಯಲ್ಲೇ ಕೂತು ಎಚ್ಚರಿಕೆ ವಹಿಸೋಣ ಎಂದಿದ್ದಾರೆ.

ಹಬ್ಬ ಎಂದು ಅಲ್ಲಿ ಇಲ್ಲಿ ತಿರುಗಾಡಬೇಡಿ.ಈ ರೀತಿ ಮಾಡಿದರೆ ಇಡೀ ದೇಶವೇ ಮಾರಣ ಹೋಮಕ್ಕೆ ತುತ್ತಾಗುತ್ತದೆ. ಮನೆಯಲ್ಲೇ ಇದ್ದು ದೇಶದ ಹಿತಕ್ಕಾಗಿ ನಿಯಮಗಳನ್ನು ಪಾಲಿಸಿ ಎಂದು ದರ್ಶನ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments