Webdunia - Bharat's app for daily news and videos

Install App

ಇಟೆಲಿಯವರು ಮಾಡಿದ ತಪ್ಪನ್ನು ನಾವು ಮಾಡದೇ ಇರೋಣ: ಡಿ ಬಾಸ್ ದರ್ಶನ್

Webdunia
ಮಂಗಳವಾರ, 24 ಮಾರ್ಚ್ 2020 (09:54 IST)
ಬೆಂಗಳೂರು: ಕೊರೋನಾವೈರಸ್ ಹರಡುತ್ತಿರುವುದರಿಂದ ಸೆಲೆಬ್ರಿಟಿಗಳೂ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಮಾನಿಗಳಿಗೆ ಜಾಗೃತರಾಗಿರುವಂತೆ ಕರೆ ನೀಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಇಟೆಲಿ, ಸ್ಪೇನ್ ನವರು ಮಾಡಿದ ತಪ್ಪನ್ನು ನಾವು ಮಾಡೋದು ಬೇಡ. ರೋಗ ಹರಡದಂತೆ ಮನೆಯಲ್ಲೇ ಕೂತು ಎಚ್ಚರಿಕೆ ವಹಿಸೋಣ ಎಂದಿದ್ದಾರೆ.

ಹಬ್ಬ ಎಂದು ಅಲ್ಲಿ ಇಲ್ಲಿ ತಿರುಗಾಡಬೇಡಿ.ಈ ರೀತಿ ಮಾಡಿದರೆ ಇಡೀ ದೇಶವೇ ಮಾರಣ ಹೋಮಕ್ಕೆ ತುತ್ತಾಗುತ್ತದೆ. ಮನೆಯಲ್ಲೇ ಇದ್ದು ದೇಶದ ಹಿತಕ್ಕಾಗಿ ನಿಯಮಗಳನ್ನು ಪಾಲಿಸಿ ಎಂದು ದರ್ಶನ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments