Webdunia - Bharat's app for daily news and videos

Install App

ಇಟೆಲಿಯವರು ಮಾಡಿದ ತಪ್ಪನ್ನು ನಾವು ಮಾಡದೇ ಇರೋಣ: ಡಿ ಬಾಸ್ ದರ್ಶನ್

Webdunia
ಮಂಗಳವಾರ, 24 ಮಾರ್ಚ್ 2020 (09:54 IST)
ಬೆಂಗಳೂರು: ಕೊರೋನಾವೈರಸ್ ಹರಡುತ್ತಿರುವುದರಿಂದ ಸೆಲೆಬ್ರಿಟಿಗಳೂ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.


ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಮಾನಿಗಳಿಗೆ ಜಾಗೃತರಾಗಿರುವಂತೆ ಕರೆ ನೀಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಇಟೆಲಿ, ಸ್ಪೇನ್ ನವರು ಮಾಡಿದ ತಪ್ಪನ್ನು ನಾವು ಮಾಡೋದು ಬೇಡ. ರೋಗ ಹರಡದಂತೆ ಮನೆಯಲ್ಲೇ ಕೂತು ಎಚ್ಚರಿಕೆ ವಹಿಸೋಣ ಎಂದಿದ್ದಾರೆ.

ಹಬ್ಬ ಎಂದು ಅಲ್ಲಿ ಇಲ್ಲಿ ತಿರುಗಾಡಬೇಡಿ.ಈ ರೀತಿ ಮಾಡಿದರೆ ಇಡೀ ದೇಶವೇ ಮಾರಣ ಹೋಮಕ್ಕೆ ತುತ್ತಾಗುತ್ತದೆ. ಮನೆಯಲ್ಲೇ ಇದ್ದು ದೇಶದ ಹಿತಕ್ಕಾಗಿ ನಿಯಮಗಳನ್ನು ಪಾಲಿಸಿ ಎಂದು ದರ್ಶನ್ ಕರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments