Daily Horoscope

ದರ್ಶನ್ ಗೆ ಈಗ ಅನಾರೋಗ್ಯವೇ ವರವಾಗುವ ಲಕ್ಷಣವಿದೆ

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (08:52 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಜಾಮೀನು ಅರ್ಜಿ ಹಣೆಬರಹ ಇಂದು ತಿಳಿದುಬರಲಿದೆ. ಆದರೆ ದರ್ಶನ್ ಗೆ ಈಗ ಅನಾರೋಗ್ಯವೇ ವರವಾಗುವ ಲಕ್ಷಣ ಕಾಣುತ್ತಿದೆ.

ನಟ ದರ್ಶನ್ ಬಳ್ಳಾರಿ ಜೈಲಿಗೆ ಬಂದಾಗಿನಿಂದ ಬೆನ್ನು ನೋವಿನ ಸಮಸ್ಯೆ ಅನುಭವಿಸುತ್ತಿದ್ದಾರೆ. ಜೈಲಿಗೇ ಬಂದಿದ್ದ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿದ್ದು ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. ಆದರೆ ಸದ್ಯಕ್ಕೆ ದರ್ಶನ್ ಸ್ಕ್ಯಾನಿಂಗ್ ಕೂಡಾ ಮಾಡಿಸಿಕೊಳ್ಳಲು ನಿರಾಕರಿಸಿದ್ದು ಕೇವಲ ನೋವು ನಿವಾರಕ ಗುಳಿಗೆ ಸೇವಿಸುತ್ತಿದ್ದಾರೆ.

ಬೆಂಗಳೂರಿಗೆ ಹೋದ ಮೇಲೆ ನಾನೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವೆ ಎಂದಿದ್ದಾರಂತೆ. ಆದರೆ ಇದೇ ವಿಚಾರ ಅವರ ಜಾಮೀನು ಭವಿಷ್ಯಕ್ಕೆ ವರವಾಗುವ ಸಾಧ್ಯತೆಯಿದೆ. ಅನಾರೋಗ್ಯವಾಗಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ ಜಾಮೀನು ನೀಡಿ ಎಂದು ವಕೀಲರು
ವಾದ ಮಂಡಿಸಬಹುದು.

ಇದರಿಂದ ನಟ ದರ್ಶನ್ ಇಂದೇ ಅಲ್ಲದಿದ್ದರೂ ಕೆಲವೇ ದಿನಗಳಲ್ಲಿ ಜಾಮೀನು ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಬಂಧನದಲ್ಲಿರುವ ಆರೋಪಿಗಳಿಗೆ ಅನಾರೋಗ್ಯವೇ ಹಲವು ಬಾರಿ ಪ್ಲಸ್ ಪಾಯಿಂಟ್ ಆಗುವುದು ಇದೆ. ಈಗ ದರ್ಶನ್ ವಿಚಾರದಲ್ಲೂ ಅದೇ ಆಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments