ಕನ್ನಡದ ಕಂದಮ್ಮಗಳಿಗೆ ರಿಯಲ್ ಹೀರೋ ಆದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 29 ಜನವರಿ 2018 (06:56 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕನ್ನಡದ ಮೇಲೆ ಎಷ್ಟು ಅಭಿಮಾನ ಇದೆ ಎಂಬುದು ಎಲ್ಲರಿಗೂ ತಿಳಿದೆ ಇದೆ. ಈ ಹಿಂದೆ ಹೈದರಾಬಾದ್ ನ ಹೋಟೆಲ್‍ವೊಂದರಲ್ಲಿ ಕನ್ನಡ ಚಾನೆಲ್ ಬರದೇ ಇದ್ದಕ್ಕೆ ಗರಂ ಆಗಿದ್ದ ದರ್ಶನ್ ಅವರು ಇತ್ತಿಚೆಗೆ ದೂರದ ಗಡಿಯಲ್ಲಿರುವ ಕನ್ನಡ ಶಾಲೆಯ ಮಕ್ಕಳಿಗೆ ಸಹಾಯ ಹಸ್ತವನ್ನು ನೀಡಿವುದರ ಮೂಲಕ ಕನ್ನಡಪ್ರೇಮವನ್ನು ನಿರೂಪಿಸಿದ್ದಾರೆ.

 
ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಬಬಲಾದ್ ಗ್ರಾಮದಲ್ಲಿದ್ದ ಕನ್ನಡ ಶಾಲೆಯೊಂದರ ಬಗ್ಗೆ ದರ್ಶನ್ ಅವರು ಹೇಗೋ ತಿಳಿದುಕೊಂಡು, ಅಲ್ಲಿಯ ಶಿಕ್ಷಕರಾದ ಶರಣಪ್ಪ ಪುಲರಿ ಎಂಬವರನ್ನು ಕರೆಸಿಕೊಂಡು 127 ಮಕ್ಕಳ ಡಿಜಿಟಲ್ ಶಿಕ್ಷಣಕ್ಕಾಗಿ ಒಟ್ಟು 30 ಟ್ಯಾಬ್‍ಗಳನ್ನ ಕೊಡಿಸುವುದರ ಮೂಲಕ ಕನ್ನಡದ ಕಂದಮ್ಮಗಳಿಗೆ ರಿಯಲ್ ಹೀರೋ ಆಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿ ಕಾಪಿರೈಟ್‌ ಉಲ್ಲಂಘಟನೆ: ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿಗೆ ಬರೋಬ್ಬರಿ ₹25 ಲಕ್ಷ ದಂಡ

ಶೂಟಿಂಗ್‌ ವೇಳೆ ಯುವ ನಟಿಗೆ ಲೈಂಗಿಕ ದೌರ್ಜನ್ಯ; ಮಾಲಿವುಡ್‌ ಖ್ಯಾತ ನಿರ್ದೇಶಕ ರಂಜಿತ್ ಅರೆಸ್ಟ್

ಭಾರತ ಚಿತ್ರರಂಗದಲ್ಲಿ ಮತ್ತೊಂದು ದಾಖಲೆ ಬರೆದ ಧುರಂಧರ್‌ 2: ಬಾಹುಬಲಿ, ಪುಷ್ಪಾ, ದಂಗಲ್‌ ಚಿತ್ರಗಳ ದಾಖಲೆಗಳು ಉಡೀಸ್‌

ಇನ್ನೊಂದು ಪ್ರೊಡಕ್ಷನ್ ರೆಡಿ ಆಗ್ತಿದೆ ಎಂದು ಗುಡ್ ನ್ಯೂಸ್ ಕೊಟ್ಟ ನಟಿ ಹರ್ಷಿಕಾ ಪೂಣಚ್ಚ, ಭುವನ್

ರಾಜ್‌ ಬಿ ಶೆಟ್ಟಿ, ರುಕ್ಮಿಣಿ ವಸಂತ್ ಅನ್‌ಫಾಲೋ ಮಾಡಿರುವ ರಿಷಬ್ ಶೆಟ್ಟಿ, ಈ ಮೂವರನ್ನು ಫಾಲೋ ಮಾಡ್ತಿದ್ದಾರೆ

ಮುಂದಿನ ಸುದ್ದಿ
Show comments