Select Your Language

Notifications

webdunia
webdunia
webdunia
webdunia

‘ಕ್ರಾಂತಿ’ ಮಾಡಲು ಶುರು ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

‘ಕ್ರಾಂತಿ’ ಮಾಡಲು ಶುರು ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು , ಮಂಗಳವಾರ, 26 ಅಕ್ಟೋಬರ್ 2021 (09:00 IST)
ಬೆಂಗಳೂರು: ಚಾಲೆಂಜಿಂಗ್  ಸ್ಟಾರ್ ದರ್ಶನ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ ಶೂಟಿಂಗ್ ಆರಂಭವಾಗಿದೆ.

ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ವಿ ಹರಿಕೃಷ್ಣ ನಿರ್ದೇಶನದ ಸಿನಿಮಾ ಮುಹೂರ್ತ ಕಾರ್ಯಕ್ರಮ ಕೆಲವು ದಿನಗಳ ಹಿಂದೆ ನಡೆದಿತ್ತು.  ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಸುಮಲತಾ ಅಂಬರೀಶ್ ಕೂಡಾ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಕ್ರಾಂತಿ ಆರಂಭಕ್ಕೂ ಮುನ್ನ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದ ದರ್ಶನ್ ಇದೀಗ ಮೊದಲ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಬಸ್ ಡ್ರೈವರ್ ಗೆ ಅರ್ಪಿಸಿದ ರಜನೀಕಾಂತ್