‘ಕ್ರಾಂತಿ’ ಮಾಡಲು ಶುರು ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಮಂಗಳವಾರ, 26 ಅಕ್ಟೋಬರ್ 2021 (09:00 IST)
ಬೆಂಗಳೂರು: ಚಾಲೆಂಜಿಂಗ್  ಸ್ಟಾರ್ ದರ್ಶನ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’ ಶೂಟಿಂಗ್ ಆರಂಭವಾಗಿದೆ.

ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಮ್ ಅಭಿನಯಿಸುತ್ತಿದ್ದಾರೆ. ವಿ ಹರಿಕೃಷ್ಣ ನಿರ್ದೇಶನದ ಸಿನಿಮಾ ಮುಹೂರ್ತ ಕಾರ್ಯಕ್ರಮ ಕೆಲವು ದಿನಗಳ ಹಿಂದೆ ನಡೆದಿತ್ತು.  ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್, ಸುಮಲತಾ ಅಂಬರೀಶ್ ಕೂಡಾ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಕ್ರಾಂತಿ ಆರಂಭಕ್ಕೂ ಮುನ್ನ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದ ದರ್ಶನ್ ಇದೀಗ ಮೊದಲ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments