Webdunia - Bharat's app for daily news and videos

Install App

ಮಗ ವಿನೀಶ್ ನನ್ನು ತಬ್ಬಿಕೊಂಡು ಅತ್ತ ನಟ ದರ್ಶನ್: ಇದೆಲ್ಲಾ ಯಾಕ್ ಬೇಕಿತ್ತು

Krishnaveni K
ಮಂಗಳವಾರ, 30 ಜುಲೈ 2024 (11:41 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ನಿನ್ನೆ ತಮ್ಮ ಮಗ ವಿನೇಶ್ ನನ್ನು ತಬ್ಬಿಕೊಂಡು ಹಗುರವಾಗಿದ್ದಾರೆ ಎನ್ನಲಾಗಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೊನ್ನೆಯಷ್ಟೇ ಪತಿಯ ರಕ್ಷಣೆಗಾಗಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ಚಂಡಿಕಾಹೋಮ ಮಾಡಿಸಿದ್ದರು. ದೇವಾಲಯದ ಪ್ರಸಾದವನ್ನು ಕೊಡಲೆಂದೇ ನಿನ್ನೆ ವಿಜಯಲಕ್ಷ್ಮಿ, ಪುತ್ರ ವಿನೇಶ್, ಸಹೋದರ ದಿನಕರ್ ತೂಗುದೀಪ ಜೈಲಿಗೆ ಭೇಟಿ ನೀಡಿದ್ದರು.

ಈ ವೇಳೆ ಮಗನನ್ನು ಕಂಡು ದರ್ಶನ್ ಭಾವುಕರಾಗಿದ್ದಾರೆ. ವಿನೀಶ್ ನನ್ನು ತಬ್ಬಿಕೊಂಡು ಮನಸ್ಸಿನ ಭಾರ ಹಗುರ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಮೊದಲೂ ವಿನೀಶ್ ನೋಡಿ ದರ್ಶನ್ ಭಾವುಕರಾಗಿ ಕಣ್ಣೀರು ಸುರಿಸಿದ್ದರು. ಮಗ ವಿನೀಶ್ ಎಂದರೆ ದರ್ಶನ್ ಗೆ ಪಂಚಪ್ರಾಣ. ಈಗ ಜೈಲಿನಲ್ಲಿರುವ ತಂದೆಯನ್ನು ನೋಡಿ ವಿನೀಶ್ ಕೂಡಾ ಬೇಸರದಲ್ಲಿದ್ದಾರೆ.

ನಿನ್ನೆಯೂ ಮಗನನ್ನು ನೋಡಿ ಬೇಸರಗೊಂಡಿದ್ದಾರೆ. ದರ್ಶನ್ ಪರಿಸ್ಥಿತಿ ನೋಡಿ ಜನ ಇಂತಹ ಪರಿಸ್ಥಿತಿ ಯಾಕೆ ಮೈಮೇಲೆಳೆದುಕೊಳ್ಳುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments