Webdunia - Bharat's app for daily news and videos

Install App

ನಾವಿದ್ದೇವೆ ಬಾಸ್ ಎಂದವರಿಗೆ ಹೋಗ್ಬರ್ತೀನಿ ಸೆಲೆಬ್ರಿಟಿಸ್ ಎಂದ ದರ್ಶನ್

Sampriya
ಶನಿವಾರ, 22 ಜೂನ್ 2024 (19:18 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ರ ಪೊಲೀಸ್ ಕಸ್ಟಡಿ ಅವಧಿ ಮುಗಿದು ಪರಪ್ಪನ ಅಗ್ರಹಾರ ಕಳುಹಿಸಿದಾಗ ನ್ಯಾಯಾಲಯದ ಮುಂದೆ ನೆರೆದಿದ್ದ ಅವರ ನೂರಾರು ಅಭಿಮಾನಿಗಳು 'ಡಿ ಬಾಸ್ ಡಿಬಾಸ್' ಎಂದು  ಜೈಕಾರ ಕೂಗಿದರು.

ಕೋರ್ಟ್ ತೀರ್ಪಿನ ನಂತರ ನಟ ದರ್ಶನ್‌ರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲು ಪೊಲೀಸ್ ವಾಹನಕ್ಕೆ ಹತ್ತಿಸಲಾಯಿತು. ಈ ವೇಳೆ ಕೋರ್ಟ್‌ ಸುತ್ತಾ ದರ್ಶನ್‌ರ ನೂರಾರು ಅಭಿಮಾನಿಗಳು ನಟನನ್ನು ನೋಡಲು ಕಾದು ಕುಳಿತಿದ್ದರು.

ಈ ವೇಲೆ ಅಭಿಮಾನಿಗಳು 'ಡಿ ಬಾಸ್ ಡಿಬಾಸ್' ಎಂದು ಜೈಕಾರ ಕೂಗಿದರು. ನಿಮ್ಮ ಜತೆ ನಾವಿದ್ದೇವೆ ಬಾಸ್ ಎಂದು ಬೆಂಬಲ ಸೂಚಿಸಿದ ಅಭಿಮಾನಿಗಳಿಗೆ ಕುಗ್ಗಿ ಹೋಗಿದ್ದ ದರ್ಶನ್  ಪೊಲೀಸ್ ವಾಹನದಲ್ಲಿ ಕೂತಾಗ ಫ್ಯಾನ್ಸ್‌ಗೆ ಕೈ ಮುಗಿದರು.

ಇನ್ನು ದರ್ಶನ್‌ರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸುವ ಸುದ್ದಿ ತಿಳಿದ ಅಭಿಮಾನಿಗಳು ಪೊಲೀಸ್ ವಾಹನಗಳನ್ನು  ಹಿಂದೆಯೇ ಹೋದರು. ಇನ್ನೂ ಜೈಲಿನ ಸುತ್ತಾ ಡಿ ಬಾಸ್ ಅಭಿಮಾನಿಗಳನ್ನು ಕಂಟ್ರೋಲ್ ತರಲು ಲಘು ಲಾಠಿ ಚಾರ್ಜ್‌ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments