Webdunia - Bharat's app for daily news and videos

Install App

ಮುನಿರತ್ನ ಪರ ದರ್ಶನ್ ಪ್ರಚಾರ: ಇಲ್ಲಿರೋರೆಲ್ಲಾ ನನ್ನ ಅಭಿಮಾನಿಗಳಲ್ಲ!

Webdunia
ಶುಕ್ರವಾರ, 30 ಅಕ್ಟೋಬರ್ 2020 (11:46 IST)
ಬೆಂಗಳೂರು: ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ದಾರೆ.


ಚಾಲೆಂಜಿಂಗ್ ಸ್ಟಾರ್ ನೋಡಲೆಂದೇ ನೂರಾರು ಜನ ಸೇರಿದ್ದು, ದರ್ಶನ್ ಅಬ್ಬರದ ಪ್ರಚಾರ ನಡೆಸಿದ್ದಾರೆ. ಇನ್ನು, ಇಲ್ಲಿರುವ ಅಭಿಮಾನಿಗಳು ನನ್ನ ಅಭಿಮಾನಿಗಳಲ್ಲ. ಇವರೆಲ್ಲಾ ಮುನಿರತ್ನ ಅಭಿಮಾನಿಗಳು. ಚುನಾವಣೆಗೂ ನನ್ನ ಅಭಿಮಾನಿಗಳಿಗೂ ಸಂಬಂಧ ಕಲ್ಪಿಸಬೇಡಿ ಎಂದು ದರ್ಶನ್ ಖಡಕ್ ಆಗಿ ಈ ವೇಳೆ ಮಾದ್ಯಮಗಳಿಗೆ ಹೇಳಿದ್ದಾರೆ. ಇನ್ನು, ಮುನಿರತ್ನ ಅವರು ಎಷ್ಟು ದಿನ ಬೇಕು ಅಂತಾರೋ ಅಷ್ಟು ದಿನ ಮಾಮೂಲಾಗಿ ಪ್ರಚಾರ ಮಾಡ್ತೀನಿ ಎಂದಿದ್ದಾರೆ ದರ್ಶನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ನಟ ದರ್ಶನ್ ಗೆ ಈಗ ಶುರುವಾಗಿ ಟೆನ್ಷನ್: ಆಪ್ತರೇ ಹೀಗೆ ಮಾಡಿದರಲ್ಲಾ...

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌, ಸಹೋದರಿ ಅಲ್ವಿರಾ ಖಾನ್‌ಗೆ ಸಂಕಷ್ಟ

ರೇಣುಕಾಸ್ವಾಮಿ ಮರ್ಡರ್ ಕೇಸ್: ಮಾಫಿ ಸಾಕ್ಷಿಯಾಗುವುದಾಗಿ ಪ್ರದೋಷ್ ಮನವಿ, ದರ್ಶನ್ ಗೆ ಏನು ಸಂಕಷ್ಟ

ತನ್ನ ಡೀಪ್‌ಪೇಕ್‌ ಮಾಡುವವರಿಗೆ ಕಾನೂನು ಕ್ರಮದ ವಾರ್ನಿಂಗ್ ಕೊಟ್ಟ ನಟ ಮೃಣಾಲ್ ಠಾಕೂರ್

ಗಜಿನಿ, ಗಜ ಸೇರಿದಂತೆ ಸೂಪರ್‌ ಹಿಟ್‌ ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದ ಬಹುಭಾಷಾ ನಟ ಪ್ರದೀಪ್ ರಾವತ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments