Webdunia - Bharat's app for daily news and videos

Install App

ಸುಮಲತಾ ಅಮ್ಮನಿಗೆ ಕೊಟ್ಟ ಮಾತು ಉಳಿಸಲು ಈ ತ್ಯಾಗ ಮಾಡಿದ್ದ ದರ್ಶನ್!

Webdunia
ಗುರುವಾರ, 21 ಮಾರ್ಚ್ 2019 (08:54 IST)
ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ಮಾಡಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಶೂಟಿಂಗ್ ನ್ನೂ ರದ್ದು ಮಾಡಿ ಓಡೋಡಿ ಬಂದಿದ್ದರಂತೆ.


ಸುಮಲತಾ ಅಮ್ಮನ ಜತೆಗೆ ಯಾವತ್ತೂ ಇರುತ್ತೇನೆ ಎಂದಿದ್ದ ದರ್ಶನ್ ನಿನ್ನೆ ನಾಮಪತ್ರ ಸಲ್ಲಿಕೆ ಮತ್ತು ಸಮಾವೇಶ ಸಮಯದಲ್ಲಿ ಅಮ್ಮನ ಜತೆಗಿರಲು ಹೈದರಾಬಾದ್ ನಿಂದ ಶೂಟಿಂಗ್ ಕ್ಯಾನ್ಸಲ್ ಮಾಡಿ ಬಂದಿದ್ದರು ಎಂಬ ವಿಚಾರ ಬಹಿರಂಗವಾಗಿದೆ.

ನೂರಾರು ಕಲಾವಿದರ ಜತೆಗೆ ಹೈದರಾಬಾದ್ ನಲ್ಲಿ ದರ್ಶನ್ ಶೂಟಿಂಗ್ ನಲ್ಲಿದ್ದರು. ಆದರೆ ಚಿತ್ರತಂಡಕ್ಕೆ ತೊಂದರೆಯಾಗದಂತೆ ಒಂದು ದಿನದ ಮಟ್ಟಿಗೆ ಶೂಟಿಂಗ್ ಗೆ ಬಿಡುವು ನೀಡಿ ಸುಮಲತಾಗೆ ಜತೆಯಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments