ಶಿವಣ್ಣನ ತಬ್ಬಿ ಸಂತೈಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 10 ನವೆಂಬರ್ 2021 (10:01 IST)
ಬೆಂಗಳೂರು: ತಮ್ಮ ಪುನೀತ್ ರಾಜ್ ಕುಮಾರ್ ಕಳೆದುಕೊಂಡಿರುವ ದುಃಖದಲ್ಲಿರುವ ಶಿವರಾಜ್ ಕುಮಾರ್ ಗೆ ಡಿ ಬಾಸ್ ದರ್ಶನ್ ಸಾಂತ್ವನ ಹೇಳಿದ್ದಾರೆ.

ನಿನ್ನೆ ಅರಮನೆ ಮೈದಾನದಲ್ಲಿ ಅಪ್ಪು ಸ್ಮರಣಾರ್ಥ ಅಭಿಮಾನಿಗಳಿಗೆ ದೊಡ್ಮನೆ ಕಡೆಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ವೇಳೆ ದರ್ಶನ್ ನೇರವಾಗಿ ಶಿವಣ್ಣ ಬಳಿ ತೆರಳಿ ಅವರನ್ನು ತಬ್ಬಿ ಸಂತೈಸಿದ್ದಾರೆ.

ದರ್ಶನ್ ಅಂತಿಮ ಸಂಸ್ಕಾರ ಬಂದಿರಲಿಲ್ಲ ಎಂದು ಕೆಲವರು ವ್ಯಂಗ್ಯ ಮಾಡಿದ್ದರು. ಆದರೆ ಪುನೀತ್ ನಿಧನದ ಸುದ್ದಿ ತಿಳಿದ ತಕ್ಷಣ ದರ್ಶನ್ ನೇರವಾಗಿ ಆಸ್ಪತ್ರೆಗೆ ಓಡಿ ಬಂದಿದ್ದರು. ಇದೀಗ 12 ನೇ ದಿನದ ಕಾರ್ಯದ ವೇಳೆ ಆಗಮಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ಶೋಕಿ ಮಾಡಿ ಜೈಲು ಸೇರಿದ್ದ ರಜತ್‌ಗೆ ಇದೀಗ ಮತ್ತೇ ಸಂಕಷ್ಟ

ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಮಹತ್ವದ ಬೆಳವಣಿಗೆ

ಸಿಗರೇಟು ಸೇದುತ್ತಿದ್ದ ಸಿಹಿಕಹಿ ಚಂದ್ರು ಅಣ್ಣಾವ್ರ ಆ ಮಾತು ಕೇಳಿ ಮಾಡಿದ್ದೇನು

ನಟ ಮೋಹನ್ ಬಾಬು, ಪುತ್ರನ ವಿರುದ್ಧ ಇದೆಂಥಾ ಗಂಭೀರ ಆರೋಪ, ಏನಿದು ಪ್ರಕರಣ

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ಧುರಂದರ್‌ ಸಿನಿಮಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್‌

ಮುಂದಿನ ಸುದ್ದಿ
Show comments