Webdunia - Bharat's app for daily news and videos

Install App

ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ಬೆಂಗಳೂರು ಸಮೀಪ ಹಾಕಿ ಸಾರ್: ದರ್ಶನ್ ಡಿಮ್ಯಾಂಡ್

Krishnaveni K
ಶುಕ್ರವಾರ, 13 ಸೆಪ್ಟಂಬರ್ 2024 (11:38 IST)
ಬಳ್ಳಾರಿ: ಬಳ್ಳಾರಿ ಜೈಲು ಸೆಟ್ ಆಗ್ತಿಲ್ಲ, ನನ್ನನ್ನು ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿ ಎಂದು ನ್ಯಾಯಾಧೀಶರ ಮುಂದೆ ನಟ ದರ್ಶನ್ ಕೇಳಿಕೊಳ್ಳುತ್ತಿದ್ದಾರಂತೆ. ಅಷ್ಟಕ್ಕೂ ಬಳ್ಳಾರಿ ಜೈಲಿನಲ್ಲಿರಲು ಏನು ತೊಂದರೆ? ಇಲ್ಲಿ ನೋಡಿ.

ಬಳ್ಳಾರಿಯಿಂದ ಬೆಂಗಳೂರಿಗೆ ಸುಮಾರು 5-6 ಗಂಟೆಯ ದಾರಿಯಿದೆ. ನಮ್ಮ ಕುಟುಂಬದವರಿಗೆ ಆಗಾಗ ಬಂದು ಭೇಟಿ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ಬಳ್ಳಾರಿಯಿಂದ ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಿಸಿ ಎಂದು ದರ್ಶನ್ ನ್ಯಾಯಾಧೀಶರ ಮುಂದೆ ಕೇಳಿಕೊಳ್ಳುತ್ತಿದ್ದಾರಂತೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ರಾಜಾತಿಥ್ಯ ಪಡೆದ ತಪ್ಪಿಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇಲ್ಲಿ ಅವರಿಗೆ ಕಠಿಣ ನಿಯಮ ರೂಪಿಸಲಾಗಿದ್ದು, ಏಕಾಂಗಿತನದಿಂದ ಬಸವಳಿದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಕುಟುಂಬ ಸದಸ್ಯರು ಮಾತ್ರವಲ್ಲ,ದೆ ಸಿನಿ ಸ್ನೇಹಿತರೂ ಬಂದು ಹೋಗುತ್ತಿದ್ದರು.

ಆದರೆ ಇಲ್ಲಿ ಯಾರೂ ಬರಲು ಅವಕಾಶವಿಲ್ಲ ಹೀಗಾಗಿ ಬೆಂಗಳೂರು ಸಮೀಪದ ಜೈಲಿಗೆ ಶಿಫ್ಟ್ ಮಾಡಲು ಕೇಳಿಕೊಳ್ಳುತ್ತಿದ್ದಾರೆ. ಆದರೆ ದರ್ಶನ್ ಈ ಬೇಡಿಕೆಗೆ ನ್ಯಾಯಾಧೀಶರು ಅಸ್ತು ಎನ್ನುವುದು ಅನುಮಾನ. ಬೆಂಗಳೂರು ಜೈಲಿನಲ್ಲಿ ರಾಜಾತಿಥ್ಯ ಪಡೆದಿದ್ದಕ್ಕೇ ಅವರನ್ನು ಇಲ್ಲಿಗೆ ಶಿಫ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments