Webdunia - Bharat's app for daily news and videos

Install App

ಅಭಿಮಾನಿಗಳಿಗೆ ದತ್ತು ಪತ್ರ ವಿತರಿಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 25 ಆಗಸ್ಟ್ 2021 (09:40 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲವು ದಿನಗಳ ಮೊದಲು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಓಗೊಟ್ಟಿದ್ದರು.


ಈಗ ದರ್ಶನ್ ಕೈಯಿಂದಲೇ ಮೈಸೂರು ಮೃಗಾಲಯದ ಅಧಿಕಾರಿಗಳು ದತ್ತು ಪತ್ರ ಕೊಡಿಸಿದ್ದಾರೆ. ದರ್ಶನ್ ಕರೆಗೆ ಓಗೊಟ್ಟು ಸುಮಾರು 800 ಕ್ಕೂ ಹೆಚ್ಚು ಜನ ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ದರು.

ದರ್ಶನ್ ಕರೆಗೆ ಓಗೊಟ್ಟು ಸಮರೋಪಾದಿಯಲ್ಲಿ ಜನ ಹಣ ಒಟ್ಟುಗೂಡಿಸಿದ್ದರು. ಇದೀಗ ಅವರಿಗೆಲ್ಲಾ ತಮ್ಮ ಕೈಯಾರೆ ದತ್ತು ಪತ್ರ ಕೊಡಿಸಿ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments