ಅಭಿಮಾನಿಗಳಿಗೆ ದತ್ತು ಪತ್ರ ವಿತರಿಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 25 ಆಗಸ್ಟ್ 2021 (09:40 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲವು ದಿನಗಳ ಮೊದಲು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಓಗೊಟ್ಟಿದ್ದರು.


ಈಗ ದರ್ಶನ್ ಕೈಯಿಂದಲೇ ಮೈಸೂರು ಮೃಗಾಲಯದ ಅಧಿಕಾರಿಗಳು ದತ್ತು ಪತ್ರ ಕೊಡಿಸಿದ್ದಾರೆ. ದರ್ಶನ್ ಕರೆಗೆ ಓಗೊಟ್ಟು ಸುಮಾರು 800 ಕ್ಕೂ ಹೆಚ್ಚು ಜನ ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ದರು.

ದರ್ಶನ್ ಕರೆಗೆ ಓಗೊಟ್ಟು ಸಮರೋಪಾದಿಯಲ್ಲಿ ಜನ ಹಣ ಒಟ್ಟುಗೂಡಿಸಿದ್ದರು. ಇದೀಗ ಅವರಿಗೆಲ್ಲಾ ತಮ್ಮ ಕೈಯಾರೆ ದತ್ತು ಪತ್ರ ಕೊಡಿಸಿ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೂಜಾ ಹೆಗ್ಡೆ ಮೆಚ್ಚಿನ ಕರಾವಳಿ ಮೂಲದ ಕನ್ನಡ ನಟ ಯಾರು ಗೊತ್ತಾ

ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ಟಾಕ್ಸಿಕ್ ಸಿನಿಮಾ ರಿಲೀಸ್ ಮತ್ತೆ ಮುಂದೂಡಿಕೆ: ಕಾರಣ ತಿಳಿಸಿದ ಯಶ್

ಹೆಸರಿನಲ್ಲಿ ಅಹಿಂಸೆ, ಆದರೆ ನಿಮ್ಮ ಮಾತಿನಲ್ಲಿ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ

ಕನ್ನಡ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಹಾಡು ವಿವಾದ: ಲಿಖಿತವಾಗಿ ‌ಕ್ಷಮೆಯಾಚಿಸಿದ ಸಂಜಯ್ ದತ್

ಮುಂದಿನ ಸುದ್ದಿ
Show comments