ಅಭಿಮಾನಿಗಳಿಗೆ ದತ್ತು ಪತ್ರ ವಿತರಿಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 25 ಆಗಸ್ಟ್ 2021 (09:40 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲವು ದಿನಗಳ ಮೊದಲು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಓಗೊಟ್ಟಿದ್ದರು.


ಈಗ ದರ್ಶನ್ ಕೈಯಿಂದಲೇ ಮೈಸೂರು ಮೃಗಾಲಯದ ಅಧಿಕಾರಿಗಳು ದತ್ತು ಪತ್ರ ಕೊಡಿಸಿದ್ದಾರೆ. ದರ್ಶನ್ ಕರೆಗೆ ಓಗೊಟ್ಟು ಸುಮಾರು 800 ಕ್ಕೂ ಹೆಚ್ಚು ಜನ ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ದರು.

ದರ್ಶನ್ ಕರೆಗೆ ಓಗೊಟ್ಟು ಸಮರೋಪಾದಿಯಲ್ಲಿ ಜನ ಹಣ ಒಟ್ಟುಗೂಡಿಸಿದ್ದರು. ಇದೀಗ ಅವರಿಗೆಲ್ಲಾ ತಮ್ಮ ಕೈಯಾರೆ ದತ್ತು ಪತ್ರ ಕೊಡಿಸಿ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಾರಾದ್ರೆ ನಂಗೇನು ದಾರಿ ಬಿಡಿ.. ಫ್ಯಾನ್ಸ್ ಗೆ ಪೋಸ್ ನೀಡುತ್ತಿದ್ದ ಕಾಜಲ್ ಅಗರ್ವಾಲ್ ಗೆ ಸ್ಕೂಟಿ ಸವಾರ ಮಾಡಿದ್ದೇನು Video

ಮೋದಿ ಫೋಟೋ ಇಟ್ಟು ಪೂಜೆ ಮಾಡ್ತಾಳೆ..ಕೆಎಲ್ ರಾಹುಲ್ ಮಗಳ ಬಗ್ಗೆ ಸುನಿಲ್ ಶೆಟ್ಟಿ ಬಿಚ್ಚಿಟ್ಟ ಅಚ್ಚರಿ ಸಂಗತಿ Video

ನಮ್ಮ ಕಣ್ಣುಗಳು ಇನ್ನೂ ತೇವವಾಗಿವೆ, ಮಗಳ ಮದುವೆ ಬಗ್ಗೆ ಖುಷ್ಮೂ ಬಾವುಕ ಪೋಸ್ಟ್‌

ಲೈಸೆನ್ಸ್ ಇಲ್ಲದೇ ದರ್ಶನ್ ಪುತ್ರ ವಿನೀಶ್ ಕಾರು ಓಡಿಸಿ ಅಪಘಾತ ಮಾಡಿದ್ದು ನಿಜಾನಾ... Video

ವೈಶಾಕ್ ಆತ್ಮಹತ್ಯೆ ಪ್ರಕರಣ, ಕೃಷಿ ತಾಪಂಡ ಜತೆಗಿನ ಸಂಬಂಧದ ಬಗ್ಗೆ ಪತ್ನಿ ಮೇಘನಾ ಉಲ್ಲೇಖ

ಮುಂದಿನ ಸುದ್ದಿ
Show comments