Webdunia - Bharat's app for daily news and videos

Install App

ಅಭಿಮಾನಿಗಳಿಗೆ ದತ್ತು ಪತ್ರ ವಿತರಿಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 25 ಆಗಸ್ಟ್ 2021 (09:40 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲವು ದಿನಗಳ ಮೊದಲು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಓಗೊಟ್ಟಿದ್ದರು.


ಈಗ ದರ್ಶನ್ ಕೈಯಿಂದಲೇ ಮೈಸೂರು ಮೃಗಾಲಯದ ಅಧಿಕಾರಿಗಳು ದತ್ತು ಪತ್ರ ಕೊಡಿಸಿದ್ದಾರೆ. ದರ್ಶನ್ ಕರೆಗೆ ಓಗೊಟ್ಟು ಸುಮಾರು 800 ಕ್ಕೂ ಹೆಚ್ಚು ಜನ ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ದರು.

ದರ್ಶನ್ ಕರೆಗೆ ಓಗೊಟ್ಟು ಸಮರೋಪಾದಿಯಲ್ಲಿ ಜನ ಹಣ ಒಟ್ಟುಗೂಡಿಸಿದ್ದರು. ಇದೀಗ ಅವರಿಗೆಲ್ಲಾ ತಮ್ಮ ಕೈಯಾರೆ ದತ್ತು ಪತ್ರ ಕೊಡಿಸಿ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ಮುಂದಿನ ಸುದ್ದಿ
Show comments