Webdunia - Bharat's app for daily news and videos

Install App

ಅಭಿಮಾನಿಗಳಿಗೆ ದತ್ತು ಪತ್ರ ವಿತರಿಸಿದ ಡಿ ಬಾಸ್ ದರ್ಶನ್

Webdunia
ಬುಧವಾರ, 25 ಆಗಸ್ಟ್ 2021 (09:40 IST)
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೆಲವು ದಿನಗಳ ಮೊದಲು ಮೃಗಾಲಯಗಳಲ್ಲಿನ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಕರೆ ನೀಡಿದ್ದಕ್ಕೆ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಓಗೊಟ್ಟಿದ್ದರು.


ಈಗ ದರ್ಶನ್ ಕೈಯಿಂದಲೇ ಮೈಸೂರು ಮೃಗಾಲಯದ ಅಧಿಕಾರಿಗಳು ದತ್ತು ಪತ್ರ ಕೊಡಿಸಿದ್ದಾರೆ. ದರ್ಶನ್ ಕರೆಗೆ ಓಗೊಟ್ಟು ಸುಮಾರು 800 ಕ್ಕೂ ಹೆಚ್ಚು ಜನ ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ದರು.

ದರ್ಶನ್ ಕರೆಗೆ ಓಗೊಟ್ಟು ಸಮರೋಪಾದಿಯಲ್ಲಿ ಜನ ಹಣ ಒಟ್ಟುಗೂಡಿಸಿದ್ದರು. ಇದೀಗ ಅವರಿಗೆಲ್ಲಾ ತಮ್ಮ ಕೈಯಾರೆ ದತ್ತು ಪತ್ರ ಕೊಡಿಸಿ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹುಕಾರ್ ಜಾನಕಿ ಯಾವೆಲ್ಲಾ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದರು, ಇಲ್ಲಿದೆ ವಿವರ

ಕನ್ನಡ ಸೇರಿದಂತೆ 400ಕ್ಕೂ ಅಧಿಕ ಸಿನಿಮಾಗಳಲ್ಲಿ ಬಣ್ಣಹಚ್ಚಿದ ಮೇರುನಟಿ ಸಾಹುಕಾರ್‌ ಜಾನಕಿ ಇನ್ನಿಲ್ಲ

ನನ್ನ ಯೌವನ ಅಥವಾ ಬೆಡ್‌ರೂಮ್‌ ಬಗ್ಗೆ ಹಗಲುಗನಸು ಬೇಡ: ಬಾಬಾ ರಾಮ್‌ದೇವ್‌ ಮೇಲೆ ಮುಗಿಬಿದ್ದ ಕಂಗನಾ ರಾವತ್‌

ಮಗಳು ರಿಷಿಕಾ ಸಿಂಗ್ ಟಾಕ್ಸಿಕ್, ಯಶ್ ಕುರಿತ ಕಾಮೆಂಟ್ ಗೂ ನನಗೂ ಸಂಬಂಧವೇ ಇಲ್ಲ ಎಂದ ರಾಜೇಂದ್ರ ಸಿಂಗ್ ಬಾಬು

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಮುಂದಿನ ಸುದ್ದಿ
Show comments