ದರ್ಶನ್‌ಗೆ ಮಾನಸಿಕ ನೆಮ್ಮದಿಯಿಲ್ಲ, ಬೇಲ್ ಸಿಗೋದಿಲ್ಲ: ಜ್ಯೋತಿಷ್ಯ ಏನು ಹೇಳುತ್ತಿದೆ

Sampriya
ಸೋಮವಾರ, 14 ಅಕ್ಟೋಬರ್ 2024 (18:44 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೇ 15 ದಿನ ಜೈಲೇ ಗತಿಯಾಗಿದೆ.

ಫ್ಯಾನ್ ಹಾಗೂ ಕುಟುಂಬದವರು ಇಂದು ದರ್ಶನ್‌ಗೆ ಜಾಮೀನು ಸಿಗಬಹುದು ಎಂದು ಅಂದುಕೊಂಡಿದ್ದರು. ಅದಲ್ಲದೆ ವಿಜಯದಶಮಿಯೊಳಗೆ ದರ್ಶನ್ ಜೈಲಿನಿಂದ ಬಿಡುಗಡೆಯಾಗುತ್ತಾರೆಂಬ ಸುದ್ದಿಯೂ ಚರ್ಚೆಯಾಗಿತ್ತು.

ಇದೀಗ ದರ್ಶನ್ ಅವರ ಬೇಲ್ ಅರ್ಜಿ ವಜಾ ಆಗುತ್ತಿದ್ದ ಹಾಗೇ ವ್ಯಕ್ತಿಯೊಬ್ಬರು ಹೇಳಿರುವ ಭವಿಷ್ಯ ಇದೀಗ ವೈರಲ್ ಆಗಿದೆ.

ಪ್ರೀತಂ ಕೆಮ್ಮಾಯಿ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ದರ್ಶನ್ ಜಾಮೀನು ತೀರ್ಪಿಗೂ ಮುನ್ನಾ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ದರ್ಶನ್ ಮಕರ ರಾಶಿ, ಇವತ್ತು ಶನಿ ಚಂದ್ರ ಸಂಯೋಜನೆ. ಶತ್ರು ಭಾವದಲ್ಲಿ ಕುಜ ಸಂಚಾರ. ಮಾನಸಿಕ ನೆಮ್ಮದಿ ಇರೋದಿಲ್ಲ. ಬೇಲ್ ಸಿಗೋದಿಲ್ಲ ಎಂದು ಬರೆದುಕೊಂಡಿದ್ದರು.

ಇದೀಗ ಅವರ ಪೋಸ್ಟ್ ಭಾರೀ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಶ್ಲೇಷಣಕ್ಕೆ ಒಳಪಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments