Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ನಲ್ಲಿ ಹಸಿದವರಿಗೆ ದರ್ಶನ್ ಅಭಿಮಾನಿಗಳಿಂದ ಊಟದ ವ್ಯವಸ್ಥೆ

ಲಾಕ್ ಡೌನ್ ನಲ್ಲಿ ಹಸಿದವರಿಗೆ ದರ್ಶನ್ ಅಭಿಮಾನಿಗಳಿಂದ ಊಟದ ವ್ಯವಸ್ಥೆ
ಮೈಸೂರು , ಗುರುವಾರ, 3 ಜೂನ್ 2021 (09:21 IST)
ಮೈಸೂರು: ಲಾಕ್ ಡೌನ್ ಕಾಲದಲ್ಲಿ ಊಟಕ್ಕೆ ಪರದಾಡುತ್ತಿರುವ ಬಡವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಊಟದ ವ್ಯವಸ್ಥೆ ಮಾಡುತ್ತಿದ್ದಾರೆ.


ಮೈಸೂರಿನಲ್ಲಿ ದರ್ಶನ್ ಅಭಿಮಾನಿಗಳ ವತಿಯಿಂದ ಊಟದ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಕೊರೋನಾ ಕಾಲದಲ್ಲಿ ಸ್ಯಾಂಡಲ್ ವುಡ್ ನಟರು ತಮ್ಮ ಅಭಿಮಾನಿಗಳ ಮೂಲಕ ಅಥವಾ ಖುದ್ದಾಗಿ ತಾವೇ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.

ಆ ಸಾಲಿಗೆ ದರ್ಶನ್ ಅಭಿಮಾನಿಗಳೂ ಸೇರಿಕೊಂಡಿದ್ದಾರೆ. ಮೈಸೂರಿನ ರಸ್ತೆ ಬದಿಯಲ್ಲಿರುವ ನಿರಾಶ್ರಿತರು, ಬಡವರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬುದ್ಧಿಮಾಂದ್ಯ ಮಕ್ಕಳ ಶಾಲೆಗೆ ನೆರವಾದ ಕಿಚ್ಚ ಸುದೀಪ್