Webdunia - Bharat's app for daily news and videos

Install App

ಶೂಟಿಂಗ್ ಸ್ಪಾಟ್ ನಲ್ಲಿ ಜಗ್ಗೇಶ್ ಗೆ ದರ್ಶನ್ ಅಭಿಮಾನಿಗಳ ಮುತ್ತಿಗೆ

Webdunia
ಮಂಗಳವಾರ, 23 ಫೆಬ್ರವರಿ 2021 (09:08 IST)
ಬೆಂಗಳೂರು: ದರ್ಶನ್ ಅಭಿಮಾನಿಗಳ ಬಗ್ಗೆ ಕೆಲವು ದಿನಗಳ ಹಿಂದೆ ನವರಸನಾಯಕ ಜಗ್ಗೇಶ್ ಹೇಳಿದ್ದಾರೆಂಬ ಅಡಿಯೋ ಟೇಪ್ ವೈರಲ್ ಆಗಿತ್ತು. ಇದೀಗ ಅದೇ ವಿಚಾರಕ್ಕೆ ದರ್ಶನ್ ಅಭಿಮಾನಿಗಳು ಜಗ್ಗೇಶ್ ಗೆ ಮುತ್ತಿಗೆ ಹಾಕಿದ್ದಾರೆ.


ಮೈಸೂರಿನ ಬನ್ನೂರಿನ ಹತ್ತಿಹಾಳದಲ್ಲಿ ತೋತಾಪುರಿ ಸಿನಿಮಾ ಶೂಟಿಂಗ್ ಗೆ ತೆರಳಿದ ಜಗ್ಗೇಶ್ ಗೆ ಮುತ್ತಿಗೆ ಹಾಕಿದ ದರ್ಶನ್ ಅಭಿಮಾನಿಗಳು ಹೇಳಿಕೆ ಕೊಟ್ಟಿದ್ದನ್ನು ಪ್ರಶ್ನಿಸಿದ್ದಲ್ಲದೆ, ಕ್ಷಮೆಗೆ ಆಗ್ರಹಿಸಿದ್ದಾರೆ. ಈ ವೇಳೆ ನಾನು ಆ ರೀತಿ ಹೇಳಿಲ್ಲ. ಯಾರೋ ಬೇಕೆಂದೇ ನಮ್ಮ ಮಧ‍್ಯೆ ತಂದಿಟ್ಟಿದ್ದಾರೆ ಎಂದು ಜಗ್ಗೇಶ್ ಸಮಜಾಯಿಷಿ ನೀಡಲು ಯತ್ನಿಸಿದರೂ ಅಭಿಮಾನಿಗಳು ಸುಮ್ಮನಾಗಲಿಲ್ಲ. ಬಳಿಕ ಜಗ್ಗೇಶ್ ಕ್ಷಮೆ ಯಾಚಿಸಿದ್ದಾರೆ. ಈ ವೇಳೆ ಜಗ್ಗೇಶ್, ದರ್ಶನ್ ಗೆ ಕರೆ ಮಾಡಲೂ ಯತ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments