Webdunia - Bharat's app for daily news and videos

Install App

ಶೂಟಿಂಗ್ ಸ್ಪಾಟ್ ನಲ್ಲಿ ಜಗ್ಗೇಶ್ ಗೆ ದರ್ಶನ್ ಅಭಿಮಾನಿಗಳ ಮುತ್ತಿಗೆ

Webdunia
ಮಂಗಳವಾರ, 23 ಫೆಬ್ರವರಿ 2021 (09:08 IST)
ಬೆಂಗಳೂರು: ದರ್ಶನ್ ಅಭಿಮಾನಿಗಳ ಬಗ್ಗೆ ಕೆಲವು ದಿನಗಳ ಹಿಂದೆ ನವರಸನಾಯಕ ಜಗ್ಗೇಶ್ ಹೇಳಿದ್ದಾರೆಂಬ ಅಡಿಯೋ ಟೇಪ್ ವೈರಲ್ ಆಗಿತ್ತು. ಇದೀಗ ಅದೇ ವಿಚಾರಕ್ಕೆ ದರ್ಶನ್ ಅಭಿಮಾನಿಗಳು ಜಗ್ಗೇಶ್ ಗೆ ಮುತ್ತಿಗೆ ಹಾಕಿದ್ದಾರೆ.


ಮೈಸೂರಿನ ಬನ್ನೂರಿನ ಹತ್ತಿಹಾಳದಲ್ಲಿ ತೋತಾಪುರಿ ಸಿನಿಮಾ ಶೂಟಿಂಗ್ ಗೆ ತೆರಳಿದ ಜಗ್ಗೇಶ್ ಗೆ ಮುತ್ತಿಗೆ ಹಾಕಿದ ದರ್ಶನ್ ಅಭಿಮಾನಿಗಳು ಹೇಳಿಕೆ ಕೊಟ್ಟಿದ್ದನ್ನು ಪ್ರಶ್ನಿಸಿದ್ದಲ್ಲದೆ, ಕ್ಷಮೆಗೆ ಆಗ್ರಹಿಸಿದ್ದಾರೆ. ಈ ವೇಳೆ ನಾನು ಆ ರೀತಿ ಹೇಳಿಲ್ಲ. ಯಾರೋ ಬೇಕೆಂದೇ ನಮ್ಮ ಮಧ‍್ಯೆ ತಂದಿಟ್ಟಿದ್ದಾರೆ ಎಂದು ಜಗ್ಗೇಶ್ ಸಮಜಾಯಿಷಿ ನೀಡಲು ಯತ್ನಿಸಿದರೂ ಅಭಿಮಾನಿಗಳು ಸುಮ್ಮನಾಗಲಿಲ್ಲ. ಬಳಿಕ ಜಗ್ಗೇಶ್ ಕ್ಷಮೆ ಯಾಚಿಸಿದ್ದಾರೆ. ಈ ವೇಳೆ ಜಗ್ಗೇಶ್, ದರ್ಶನ್ ಗೆ ಕರೆ ಮಾಡಲೂ ಯತ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments