Webdunia - Bharat's app for daily news and videos

Install App

ದರ್ಶನ್ ಹೇಳಿದ ಒಂದೇ ಮನವಿಗೆ ಮೂಟೆ ಮೂಟೆ ತಂದ ಅಭಿಮಾನಿಗಳು

Webdunia
ಮಂಗಳವಾರ, 21 ಜನವರಿ 2020 (09:26 IST)
ಬೆಂಗಳೂರು: ತಮ್ಮ ಹುಟ್ಟುಹಬ್ಬಕ್ಕೆ ಈ ಬಾರಿ ಕೇಕ್ ಹಾರ ತರುವುದನ್ನು ಬಿಟ್ಟು ನಿಮ್ಮ ಕೈಲಾದಷ್ಟು ಅಕ್ಕಿ, ಬೇಳೆ ತನ್ನಿ. ಇದನ್ನು ಅನಾಥಾಶ್ರಮಗಳಿಗೆ, ವೃದ್ಧಾಶ್ರಮಗಳಿಗೆ ಕೊಡುವ ಕೆಲಸ ಮಾಡುತ್ತೇವೆ ಎಂದು ದರ್ಶನ್ ಮಾಡಿದ್ದೇ ತಡ. ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.


ದರ್ಶನ್ ಹೀಗೊಂದು ಕರೆ ಕೊಟ್ಟ ಬೆನ್ನಲ್ಲೇ ಅಭಿಮಾನಿಗಳು ತಮಗೆ ತೋಚಿದಷ್ಟು ಅಗತ್ಯ ವಸ್ತುಗಳನ್ನು ತಂದು ನೇರವಾಗಿ ದರ್ಶನ್ ಕೈಗೊಪ್ಪಿಸುವ ಮೂಲಕ ಅಭಿಮಾನ ತೋರಿಸಿದ್ದಾರೆ. ಫೆಬ್ರವರಿ 16 ಕ್ಕೆ ದರ್ಶನ್ ಬರ್ತ್ ಡೇ ಇದ್ದು ಅದಕ್ಕೆ ಕೆಲವು ದಿನಗಳ ಮೊದಲೇ ಅಭಿಮಾನಿಗಳು ತಮ್ಮ ಕೈಲಾದ ನೆರವು ನೀಡಲು ಮುಂದಾಗಿದ್ದಾರೆ. ದರ್ಶನ್ ಅಭಿಮಾನಿಗಳ ಈ ನೆರವಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments