Webdunia - Bharat's app for daily news and videos

Install App

ದರ್ಶನ್ ಹೇಳಿದ ಒಂದೇ ಮನವಿಗೆ ಮೂಟೆ ಮೂಟೆ ತಂದ ಅಭಿಮಾನಿಗಳು

Webdunia
ಮಂಗಳವಾರ, 21 ಜನವರಿ 2020 (09:26 IST)
ಬೆಂಗಳೂರು: ತಮ್ಮ ಹುಟ್ಟುಹಬ್ಬಕ್ಕೆ ಈ ಬಾರಿ ಕೇಕ್ ಹಾರ ತರುವುದನ್ನು ಬಿಟ್ಟು ನಿಮ್ಮ ಕೈಲಾದಷ್ಟು ಅಕ್ಕಿ, ಬೇಳೆ ತನ್ನಿ. ಇದನ್ನು ಅನಾಥಾಶ್ರಮಗಳಿಗೆ, ವೃದ್ಧಾಶ್ರಮಗಳಿಗೆ ಕೊಡುವ ಕೆಲಸ ಮಾಡುತ್ತೇವೆ ಎಂದು ದರ್ಶನ್ ಮಾಡಿದ್ದೇ ತಡ. ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.


ದರ್ಶನ್ ಹೀಗೊಂದು ಕರೆ ಕೊಟ್ಟ ಬೆನ್ನಲ್ಲೇ ಅಭಿಮಾನಿಗಳು ತಮಗೆ ತೋಚಿದಷ್ಟು ಅಗತ್ಯ ವಸ್ತುಗಳನ್ನು ತಂದು ನೇರವಾಗಿ ದರ್ಶನ್ ಕೈಗೊಪ್ಪಿಸುವ ಮೂಲಕ ಅಭಿಮಾನ ತೋರಿಸಿದ್ದಾರೆ. ಫೆಬ್ರವರಿ 16 ಕ್ಕೆ ದರ್ಶನ್ ಬರ್ತ್ ಡೇ ಇದ್ದು ಅದಕ್ಕೆ ಕೆಲವು ದಿನಗಳ ಮೊದಲೇ ಅಭಿಮಾನಿಗಳು ತಮ್ಮ ಕೈಲಾದ ನೆರವು ನೀಡಲು ಮುಂದಾಗಿದ್ದಾರೆ. ದರ್ಶನ್ ಅಭಿಮಾನಿಗಳ ಈ ನೆರವಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ಮುಂದಿನ ಸುದ್ದಿ
Show comments