Webdunia - Bharat's app for daily news and videos

Install App

ನಮ್ ಬಾಸ್ ವಾಪಸ್ ಬಂದ್ರು: ರಸ್ತೆ ಮಧ್ಯೆ ಪಟಾಕಿ ಹಚ್ಚಿ ಸಂಭ್ರಮಿಸಿದ ದರ್ಶನ್ ಫ್ಯಾನ್ಸ್ (Video)

Krishnaveni K
ಬುಧವಾರ, 30 ಅಕ್ಟೋಬರ್ 2024 (12:11 IST)
ಬೆಂಗಳೂರು: ನಮ್ ಬಾಸ್ ಬಂದ್ರು, ಇನ್ಮೇಲೆ ಕಾನೂನು ಹೋರಾಟವೊಂದೇ ಬಾಕಿ, ಅದರಲ್ಲೂ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ದರ್ಶನ್ ಫ್ಯಾನ್ಸ್ ಪಟಾಕಿ ಹಚ್ಚಿ ಸಂಭ್ರಮಿಸಿದ್ದಾರೆ.
 

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಗೆ ಇಂದು ಹೈಕೋರ್ಟ್ ಅನಾರೋಗ್ಯದ ಹಿನ್ನಲೆಯಲ್ಲಿ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ. ಇಂದೇ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಗಿದರೆ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಲಿದ್ದಾರೆ.

ದರ್ಶನ್ ಗೆ ಜಾಮೀನು ಸಿಕ್ಕಿತು ಎಂಬ ಸುದ್ದಿ ತಿಳಿಯುತ್ತಿದ್ದಂತೇ ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಜಯನಗರದಲ್ಲಿ ರಸ್ತೆ ಮಧ್ಯೆಯೇ ಪಟಾಕಿ ಹಚ್ಚಿ ಫ್ಯಾನ್ಸ್ ಸಂಭ್ರಮಿಸಿದ ವಿಡಿಯೋ ವೈರಲ್ ಆಗಿದೆ. ಇದು ದರ್ಶನ್ ಗೆ ದೊಡ್ಡ ಗೆಲುವು ಎಂದೇ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments