Webdunia - Bharat's app for daily news and videos

Install App

ಇನ್ನೂ ನಿಂತಿಲ್ಲ ದರ್ಶನ್ ಅನ್ನದಾಸೋಹ ಕಾರ್ಯಕ್ರಮ

Webdunia
ಗುರುವಾರ, 14 ಮೇ 2020 (09:05 IST)
ಬೆಂಗಳೂರು: ಲಾಕ್ ಡೌನ್ ಘೋಷಣೆಯಾದಾಗಿನಿಂದ ಎಷ್ಟೋ ಮಂದಿ ಊಟವಿಲ್ಲದೇ ಪರದಾಡುತ್ತಿದ್ದಾರೆ. ಅಂತಹವರಿಗೆ ತಮ್ಮ ಕೈಲಾದ ಸಹಾಯ ಮಾಡಲು ಎಷ್ಟೋ ಸ್ಟಾರ್ ನಟರು ಮುಂದೆ ಬಂದಿದ್ದರು.


ಆದರೆ ಮೈಸೂರಿನಲ್ಲಿ ನಟ ದರ್ಶನ್ ಹೆಸರಿನಲ್ಲಿ ನಡೆಯುತ್ತಿರುವ ಅನ್ನದಾನ ಸೇವೆ ಮಾತ್ರ ಮೆಚ್ಚುವಂತಹದ್ದು. ಮೈಸೂರಿನ ದರ್ಶನ್ ಅಭಿಮಾನಿಗಳ ಬಳಗ ನಿರಂತರವಾಗಿ ಈಗಲೂ ಹಸಿದಿರುವ ಬಡವರಿಗೆ ಹಗಲು-ರಾತ್ರಿ ಊಟದ ವ್ಯವಸ್ಥೆ ಮಾಡುತ್ತಲೇ ಇದ್ದಾರೆ.

ಅದೂ ಎಲ್ಲಾ ರೀತಿಯ ಶುಚಿತ್ವ, ಸಾಮಾಜಿಕ ಅಂತರ ಕಾಯ್ದುಕೊಂಡು ನಿರಂತರವಾಗಿ ಬಡವರ ಹೊಟ್ಟೆ ತುಂಬಿಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಸ್ಥಳೀಯ ಸಚಿವರು, ಸಂಸದರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೇ ದರ್ಶನ್ ಮಾಸ್ ಹೀರೋ ಆಗಿ ಎಲ್ಲರ ಮನಗೆದ್ದಿರುವುದು ಎಂದರೂ ತಪ್ಪಾಗಲಾರದು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments