Webdunia - Bharat's app for daily news and videos

Install App

ಇನ್ನೂ ನಿಂತಿಲ್ಲ ದರ್ಶನ್ ಅನ್ನದಾಸೋಹ ಕಾರ್ಯಕ್ರಮ

Webdunia
ಗುರುವಾರ, 14 ಮೇ 2020 (09:05 IST)
ಬೆಂಗಳೂರು: ಲಾಕ್ ಡೌನ್ ಘೋಷಣೆಯಾದಾಗಿನಿಂದ ಎಷ್ಟೋ ಮಂದಿ ಊಟವಿಲ್ಲದೇ ಪರದಾಡುತ್ತಿದ್ದಾರೆ. ಅಂತಹವರಿಗೆ ತಮ್ಮ ಕೈಲಾದ ಸಹಾಯ ಮಾಡಲು ಎಷ್ಟೋ ಸ್ಟಾರ್ ನಟರು ಮುಂದೆ ಬಂದಿದ್ದರು.


ಆದರೆ ಮೈಸೂರಿನಲ್ಲಿ ನಟ ದರ್ಶನ್ ಹೆಸರಿನಲ್ಲಿ ನಡೆಯುತ್ತಿರುವ ಅನ್ನದಾನ ಸೇವೆ ಮಾತ್ರ ಮೆಚ್ಚುವಂತಹದ್ದು. ಮೈಸೂರಿನ ದರ್ಶನ್ ಅಭಿಮಾನಿಗಳ ಬಳಗ ನಿರಂತರವಾಗಿ ಈಗಲೂ ಹಸಿದಿರುವ ಬಡವರಿಗೆ ಹಗಲು-ರಾತ್ರಿ ಊಟದ ವ್ಯವಸ್ಥೆ ಮಾಡುತ್ತಲೇ ಇದ್ದಾರೆ.

ಅದೂ ಎಲ್ಲಾ ರೀತಿಯ ಶುಚಿತ್ವ, ಸಾಮಾಜಿಕ ಅಂತರ ಕಾಯ್ದುಕೊಂಡು ನಿರಂತರವಾಗಿ ಬಡವರ ಹೊಟ್ಟೆ ತುಂಬಿಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಸ್ಥಳೀಯ ಸಚಿವರು, ಸಂಸದರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೇ ದರ್ಶನ್ ಮಾಸ್ ಹೀರೋ ಆಗಿ ಎಲ್ಲರ ಮನಗೆದ್ದಿರುವುದು ಎಂದರೂ ತಪ್ಪಾಗಲಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments