Select Your Language

Notifications

webdunia
webdunia
webdunia
webdunia

ಕೊರೋನಾ ಭೀತಿ: ದರ್ಶನ್ ಅಭಿಮಾನಿಗಳಿಂದ ಬಡವರಿಗೆ ಅನ್ನದಾನ

ಕೊರೋನಾ ಭೀತಿ: ದರ್ಶನ್ ಅಭಿಮಾನಿಗಳಿಂದ ಬಡವರಿಗೆ ಅನ್ನದಾನ
ಬೆಂಗಳೂರು , ಶುಕ್ರವಾರ, 27 ಮಾರ್ಚ್ 2020 (09:38 IST)
ಬೆಂಗಳೂರು: ಕೊರೋನಾವೈರಸ್ ಹರಡುವಿಕೆ ತಡೆಯಲು ಸರ್ಕಾರ ದೇಶದಾದ್ಯಂತ ಕರ್ಫ್ಯೂ ವಿಧಿಸಿರುವುದರಿಂದ ಬಡವರು, ದಿನಗೂಲಿ ಮಾಡುವವರಿಗೆ ನಿತ್ಯದ ಅನ್ನಕ್ಕೆ ಪರದಾಡುವಂತಾಗಿದೆ. ಇವರ ನೆರವಿಗೆ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮುಂದಾಗಿದ್ದಾರೆ.


ಮೈಸೂರಿನಲ್ಲಿ ದರ್ಶನ್ ಅಭಿಮಾನಿ ಬಳಗದವರು ಬಡವರಿಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದಾರೆ. ಹಸಿದ ಬಡವರಿಗೆ ಊಟ ಮತ್ತು ನೀರು ಪೂರೈಸುವ ಕೆಲಸ ಮಾಡಿದ್ದಾರೆ.

ಅಷ್ಟೇ ಅಲ್ಲ, ಇನ್ನೂ ಯಾರಿಗಾದರೂ ಊಟದ ವ್ಯವಸ್ಥೆ ಆಗಬೇಕಿದ್ದರೆ ನಮ್ಮನ್ನು ಸಂಪರ್ಕಿಸಬಹುದು ಎಂದು ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ-ಮೈಸೂರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಪರಿಹಾರಕ್ಕೆ ಪ್ರಿನ್ಸ್ ಮಹೇಶ್ ಬಾಬು, ಪ್ರಭಾಸ್ ನೀಡಿದ ದೇಣಿಗೆ ಕೇಳಿದರೆ ಶಾಕ್ ಆಗುತ್ತೀರಿ!