Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಪರ ಅಭಿಮಾನಿಗಳ ಬ್ಯಾಟಿಂಗ್

Webdunia
ಶುಕ್ರವಾರ, 16 ಜುಲೈ 2021 (09:00 IST)
ಬೆಂಗಳೂರು: ಇಂದ್ರಜಿತ್ ಲಂಕೇಶ್ ನಟ ಚಾಲೆಂಜಿಂಗ್ ಸ್ಟಾರ್ ಮತ್ತು ಸ್ನೇಹಿತರ ಮೇಲೆ ಹಲ್ಲೆ ಆರೋಪ ಹೊರಿಸಿದ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅವರ ಪರವಾಗಿ ಮಾತನಾಡಿದ್ದಾರೆ.


ದರ್ಶನ್ ಮತ್ತು ಸ್ನೇಹಿತರು ದಲಿತ ಹೋಟೆಲ್ ನೌಕರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಂದ್ರಜಿತ್ ಲಂಕೇಶ‍್ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು, ಅವರಿಂದ ಸಹಾಯ ಪಡೆದವರು ಸಾಮಾಜಿಕ ಜಾಲತಾಣದಲ್ಲಿ ಅವರ ಪರವಾಗಿ ಪೋಸ್ಟ್ ಮಾಡಿದ್ದಾರೆ.

ಒಬ್ಬ ದಲಿತ ಅಭಿಮಾನಿಯಂತೂ ದರ್ಶನ್ ಗೆ ಯಾವ ಜಾತಿಯೂ ಮುಖ್ಯವಲ್ಲ. ಅವರನ್ನು ನೋಡಬೇಕೆಂದು ರಾಮನಗರದಿಂದ ಮಂಡ್ಯಕ್ಕೆ ಹೋಗಿದ್ದೆ. ಕಿಕ್ಕಿರಿದು ತುಂಬಿದ್ದ ಸಾವಿರಾರು ಜನರ ಮಧ‍್ಯೆ ನನಗಾರಿ ಕಾರು ಇಳಿದು ಬಂದು ನನ್ನ ಹೆಗಲ ಮೇಲೆ ಕೈ ಹಾಕಿ ಫೋಟೋಗೆ ಪೋಸ್ ನೀಡಿದರು ಎಂದು ಅಭಿಮಾನಿ ತಮ್ಮ ನೆಚ್ಚಿನ ನಟನನ್ನು ಸಮರ್ಥಿಸಿಕೊಂಡಿದ್ದಾರೆ. ಇನ್ನು ಹಲವು ಅಭಿಮಾನಿಗಳು ಇಂದ್ರಜಿತ್ ಲಂಕೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೊದಲು ನಿಮ್ಮ ಅಕ್ಕ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments