Webdunia - Bharat's app for daily news and videos

Install App

ಅವ್ನೇ ಏನೋ ಮಾಡಿರ್ತಾನೆ, ಅದಕ್ಕೆ ನಮ್ ಬಾಸ್ ಶಿಕ್ಷೆ ಕೊಟ್ಟಿರ್ತಾರೆ: ದರ್ಶನ್ ಫ್ಯಾನ್ಸ್ ಪೋಸ್ಟ್ ವೈರಲ್

Krishnaveni K
ಮಂಗಳವಾರ, 11 ಜೂನ್ 2024 (14:45 IST)
Photo Credit: X
ಬೆಂಗಳೂರು: ರೇಣುಕಾಸ್ವಾಮಿ ಎಂಬಾತನ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗುತ್ತಿದ್ದಂತೇ ಇತ್ತ ಅವರ ಕೆಲವು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮೆಚ್ಚಿನ ನಟನನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ದರ್ಶನ್ ತಮ್ಮ ಆಪ್ತೆ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾರೆ ಎಂಬ ಕಾರಣಕ್ಕೆ ಸಂಗಡಿಗರೊಂದಿಗೆ ಸೇರಿಕೊಂಡು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎಂಬುದು ಆರೋಪ. ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಮತ್ತು ಸಂಗಡಿಗರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇತ್ತ ದರ್ಶನ್ ಅರೆಸ್ಟ್ ಆಗಿದ್ದರೂ ಅವರ ಮೇಲಿನ ಅಭಿಮಾನದಿಂದ ಕೆಲವು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಒಬ್ಬ ಸೋಷಿಯಲ್ ಮೀಡಿಯಾ ಬಳಕೆದಾರ ಅಂತೂ ‘ಆತನೇ ಏನೋ ತಪ್ಪು ಮಾಡಿರ್ತಾನೆ. ಅದಕ್ಕೆ ನಮ್ಮ  ಬಾಸ್ ಶಿಕ್ಷೆ ಕೊಟ್ಟಿದ್ದಾರೆ’ ಎಂದು ಬರೆದುಕೊಂಡಿದ್ದಾನೆ.

ಮತ್ತೆ ಕೆಲವರು ನಮ್ಮ ಬಾಸ್ ಏನೂ ತಪ್ಪು ಮಾಡಿರಲ್ಲ. ಎಂದರೆ ಮತ್ತೊಬ್ಬ ಬಳಕೆದಾರ ಪವಿತ್ರಾ ಗೌಡಗಾಗಿ ಯಾವ ಹಂತಕ್ಕೆ ಹೋಗಲೂ ಸಿದ್ಧ ನಮ್ಮ ಬಾಸ್ ಎಂದು ಬರೆದುಕೊಂಡಿದ್ದಾರೆ. ಮತ್ತೆ ಕೆಲವರು ದರ್ಶನ್ ತಮ್ಮ ಅಭಿಮಾನಿಯನ್ನೇ ಕೊಲೆ ಮಾಡಲು ಸಾಧ್ಯವೇ ಇಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

Vaishnavi Gowda: ಸೀತಾರಾಮ ಸೀರಿಯಲ್ ಮುಗಿಯುತ್ತಿದ್ದ ಹಾಗೇ ಹಸೆಮಣೆ ಏರಲು ಸಜ್ಜಾದ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments